Webdunia - Bharat's app for daily news and videos

Install App

ಸಚಿವ ಸಂಪುಟ ವಿಸ್ತರಣೆ ನಂತರ ಚುನಾವಣೆ ನಡೆಯಲಿದೆ

Webdunia
ಭಾನುವಾರ, 19 ಜನವರಿ 2020 (10:34 IST)
ಬಾಗಲಕೋಟೆ : ರಾಜ್ಯಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ನೂರು ಸಲ ಬರಲಿ. ಆದ್ರೆ ರಾಜ್ಯಕ್ಕೆ ಕಲ್ಯಾಣವಾಗುವಂತಹ ಕೆಲಸ ಮಾಡಬೇಕಲ್ಲ. ಸಿಎಎ ಮೂಲಕ ಇವರು ಜನರ ಮಧ್ಯೆ ಗೋಡೆ ಕಟ್ಟುತ್ತಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಗೊಂದಲವಿಲ್ಲ. ಸಿದ್ದರಾಮಯ್ಯ ಡಿಕೆಶಿವಕುಮಾರ್ ತಮ್ಮ ತಮ್ಮ ಅಭಿಪ್ರಾಯ ಹೇಳ್ತಾರೆ. ಡಿಕೆ ಶಿವಕುಮಾರ್ ಅಧ್ಯಕ್ಷರಾದ್ರೆ ಯಾರಿಗೂ ಹಿನ್ನಡೆ ಯಲ್ಲ. ಹೈಕಮಾಂಡ್ ನಿರ್ಧಾರವನ್ನು ಎಲ್ಲರೂ ಸ್ವಾಗತಿಸಬೇಕು ಎಂದು ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ನಂತರ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ. ಬಿಎಸ್ ವೈ ಈಗಾಗಲೇ ರಾಜೀನಾಮೆ ಹಿಂಟ್ ಕೊಟ್ಟಿದ್ದಾರೆ. ಅವರ ಪಕ್ಷದವರ ೊತ್ತಡದಿಂದ ಹೀಗಾಗಿದೆ. ಸಂಪುಟ ವಿಸ್ತರಣೆಯ ನಂತರ ಬಿಜೆಪಿ ನಿಜಬಣ್ಣ ಬಯಲಾಗುತ್ತೆ ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments