Webdunia - Bharat's app for daily news and videos

Install App

ಬಿಜೆಪಿಗೆ ಆನೆ ಬಲ ತುಂಬಿದ ಸೊಗಡು ಶಿವಣ್ಣ

Webdunia
ಸೋಮವಾರ, 11 ಮಾರ್ಚ್ 2019 (15:31 IST)
ಕಳೆದ ವಿಧಾನಸಭೆ ಚುನಾವಣೆ ಸೇರಿದಂತೆ ಮೂರ್ನಾಲ್ಕು ವರ್ಷದಿಂದ ಬಿಜೆಪಿ ಕಾರ್ಯಕ್ರಮಗಳಿಂದ ದೂರ ಉಳಿದಿದ್ದ ಸೊಗಡು ಶಿವಣ್ಣ ಮತ್ತೆ ಪಕ್ಷದತ್ತ ಮುಖ ಮಾಡಿದ್ದಾರೆ.

ತುಮಕೂರು ಜಿಲ್ಲಾ ಬಿಜೆಪಿ ಘಟಕದ ಸಂಪರ್ಕದಿಂದ ದೂರ ಇದ್ದ ಮಾಜಿ‌ ಸಚಿವ, ಹಿಂದೂ ಫೈರ್ ಬ್ರಾಂಡ್‌ ಸೊಗಡು ಶಿವಣ್ಣ ಈಗ ಮತ್ತೆ ಬಿಜೆಪಿಗೆ ಬಲ ತುಂಬಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದ್ದಾರೆ. ಬಿಜೆಪಿ ಸಂಭಾವ್ಯ ಅಭ್ಯರ್ಥಿಯಾದ ಮಾಜಿ ಸಂಸದ ಜಿ.ಎಸ್.ಬಸವರಾಜು ಅವರ ವಿರುದ್ದ ಕೆಂಡ ಕಾರುತಿದ್ದ ಸೊಗಡು, ಈಗ ದ್ವೇಷ ಮರೆತು ಬಿಜೆಪಿ ಸಭೆಯಲ್ಲಿ ಭಾಗಿಯಾಗಿದ್ದಾರೆ. 

ಶಿವಣ್ಣರ ಶಾಂತವಾದ ಮುನಿಸಿನಿಂದಾಗಿ ಬಿಜೆಪಿಗೆ ಇನ್ನಷ್ಟು ಬಲಬಂದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೊಗಡು ಬಿಜೆಪಿ ಪರ ಯಾವುದೇ ರೀತಿಯ ಪ್ರಚಾರ ಮಾಡದೇ‌ ದೂರ ಉಳಿದಿದ್ದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments