Webdunia - Bharat's app for daily news and videos

Install App

ಅತ್ಯಾಚಾರಿಗಳ ಎನ್ಕೌಂಟರ್: ವಿಶ್ವನಾಥ ಸಜ್ಜನರ್ ಕಾರ್ಯಕ್ಕೆ ಪ್ರಶಂಸೆಯ ಮಹಾಪೂರ

Webdunia
ಶುಕ್ರವಾರ, 6 ಡಿಸೆಂಬರ್ 2019 (16:42 IST)
ಹೈದ್ರಾಬಾದ್ ನಲ್ಲಿ ಪಶು ವೈದ್ಯೆಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪಿಗಳಿಗೆ ಎನ್ ಕೌಂಟರ್ ಮಾಡಿರುವುದಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ.

ಹುಬ್ಬಳ್ಳಿಯಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.

ಹೈದರಾಬಾದಿನಲ್ಲಿ ನಡೆದ ಅಮಾನವೀಯ ಕೃತ್ಯಕ್ಕೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳುವ ಮೂಲಕ ಪ್ರಜಾಪ್ರಭುತ್ವಕ್ಕೆ ಸೂಕ್ತ ಗೌರವವನ್ನು ನೀಡಿದೆ. ಅತ್ಯಾಚಾರಿಗಳನ್ನು ಎನ್ಕೌಂಟರ್ ಮಾಡುವ ಮೂಲಕ ದೇಶದಲ್ಲಿ ಭದ್ರತೆಗಾಗಿ ಸರ್ಕಾರ ಹೊಸ ನಿರ್ಧಾರವನ್ನು ಕೈಗೊಂಡಿರುವುದು ಸ್ವಾಗತಾರ್ಹವಾಗಿದೆ.

ಅಲ್ಲದೇ ನಮ್ಮ ಗಂಡು ಮೆಟ್ಟಿದ ನಾಡಿನ ಹುಬ್ಬಳ್ಳಿಯ ಹುಲಿ ವಿಶ್ವನಾಥ ಸಜ್ಜನರ್ ಕಾರ್ಯ ಶ್ಲಾಘನೀಯ ಎಂದು ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ರು

ಹುಬ್ಬಳ್ಳಿಯ ಹುಲಿ ವಿಶ್ವನಾಥ ಸಜ್ಜನರ್ ಅವರ ಕಾರ್ಯಕ್ಕೆ ದೇಶಾದ್ಯಂತ ಪ್ರಶಂಸೆಯ ಮಹಾಪೂರವೇ ಹರಿದು ಬರುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ಯಾಕೆ ಚಿಕ್ಕ ವಯಸ್ಸಿನ ಹುಡುಗನ ಕಡೆಗೆ ಆಕರ್ಷಿತರಾಗುತ್ತಾರೆ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments