ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ನಡೆದ ಒತ್ತುವರಿ ತೆರವು ಕಾರ್ಯಾಚರಣೆ

Webdunia
ಶನಿವಾರ, 15 ಅಕ್ಟೋಬರ್ 2022 (20:41 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹದೇವಪುರ ವಲಯದ ಬೆಳತೂರು ವ್ಯಾಪ್ತಿಯಲ್ಲಿ ಇಂದು 2 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ.ಫ್ರೈಮ್ ಮ್ಯಾನ್ಸನ್ ಅಪಾರ್ಟ್ಮೆಂಟ್ ನಿಂದ ಸುಮಾರು 50 ಮೀಟರ್ ಉದ್ದದ ಮಳೆ ನೀರುಗಾಲುವೆಯ ಮೆಲೆ ಕಾಂಪೌಂಡ್ ಗೋಡೆಯನ್ನು ನಿರ್ಮಿಸಿಕೊಂಡಿದ್ದು, ಭೂಮಾಪಕರು ಮಾರ್ಕಿಂಗ್ ಮಾಡಿರುವ ಪ್ರಕಾರ ಇಂದು ಸುಮಾರು 50 ಮೀಟರ್ ಕಾಂಪೌಂಡ್ ಗೋಡೆಯನ್ನು ತೆರವುಗೊಳಿಸಲಾಗಿದೆ. 
 
ಇನ್ನು LBI BLISS ಅಪಾರ್ಟ್ಮೆಂಟ್ ನಿಂದ ಒತ್ತುವರಿ ಮಾಡಿಕೊಂಡಿದ್ದ 10 ಮೀಟರ್ ಉದ್ದದ ಮಳೆ ನೀರುಗಾಲುವೆ ಜಾಗವನ್ನು ಕೂಡಾ ತೆರವುಗೊಳಿಸಲಾಗಿದೆ.
 
ವಲಯ ಮುಖ್ಯ ಅಭಿಯಂತರರಾದ ಬಸವರಾಜು ಕಬಾಡೆ ರವರ ನೇತೃತ್ವದಲ್ಲಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಸದರಿ ಕಾರ್ಯಾಚರಣೆಯಲ್ಲಿ ಪಾಲಿಕೆ ಇಂಜಿನಿಯರ್ ಗಳು, 20 ಪೊಲೀಸ್ ಅಧಿಕಾರಿಗಳು, 5 ಮಾರ್ಷಲ್ ಗಳಿದ್ದರು. ತೆರವು ಕಾರ್ಯಾಚರಣೆಗೆ 2 ಜೆಸಿಬಿ ಯಂತ್ರಗಳನ್ನು ಬಳಸಿಕೊಳ್ಳಲಾಗಿದ್ದು, ಟ್ರ್ಯಾಕ್ಟರ್ ಮೂಲಕ ಕಟ್ಟಡದ ಭಗ್ನಾವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮೋದಿಗೆ ರಾಜ್ಯದ ಮೇಲೆ ಸಿಟ್ಟು, ಅಮವಾಸ್ಯೆ ತೇಜಸ್ವಿಯೂ ಕೇಂದ್ರದಿಂದ ಹಣ ತರಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments