Webdunia - Bharat's app for daily news and videos

Install App

ಪ್ರಿಯಕರನ ವರದಕ್ಷಿಣೆ ಬೇಡಿಕೆಗೆ ವೈದ್ಯೆ ಬದುಕು ಅಂತ್ಯ!

Webdunia
ಶನಿವಾರ, 9 ಡಿಸೆಂಬರ್ 2023 (16:25 IST)
ಕೇರಳದ ತಿರುವನಂತಪುರಂದಲ್ಲಿ ವೈದ್ಯೆಯೊಬ್ಬಳು ದುರಂತ ಅಂತ್ಯಕಂಡಿದ್ದಾಳೆ.  ಎಲ್ಲರನ್ನೂ ಒಪ್ಪಿಸಿ ಮದುವೆಗೆ ಸಜ್ಜಾದ ವೈದ್ಯೆಗೆ ಮದುವೆಯಾಗಲು ತನ್ನ ಪ್ರಿಯಕರ 15 ಏಕರೆ ಜಮೀನು, 150 ಪವನ್ ಚಿನ್ನ ಹಾಗೂ BMW ಕಾರು ನೀಡುವಂತೆ ವರದಕ್ಷಿಣ ಬೇಡಿಕೆ ಇಟ್ಟಿದ್ದಾನೆ.

ಈ ಬೇಡಿಕೆ ಪೂರೈಸಲು ಸಾಧ್ಯವಾಗದ ಕಾರಣ ಅಂತಿಮ ಹಂತದಲ್ಲಿ ಮದುವೆಯನ್ನು ರದ್ದು ಮಾಡಿದ್ದಾರೆ. ಆದರೆ ಈ ಆಘಾತದಿಂದ ವೈದ್ಯೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments