Webdunia - Bharat's app for daily news and videos

Install App

ಎರಡು ದಿನಗಳ ಕಾಂಗ್ರೆಸ್ ನವ ಸಂಕಲ್ಪ ಶಿಬಿರ ಅಂತ್ಯ

Webdunia
ಶುಕ್ರವಾರ, 3 ಜೂನ್ 2022 (19:39 IST)
ರಾಜ್ಯದಲ್ಲಿ ಕೆಪಿಸಿಸಿ ಎರಡು ದಿನಗಳ ಕಾಲ (ಜೂನ್ 2 & 3) ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನ ಶಿಬಿರ ಕೊನೆಗೊಂಡಿದೆ. ಇತ್ತೀಚೆಗೆ AICC ರಾಜಸ್ಥಾನದ ಉದಯ್ ಪುರದಲ್ಲಿ ನಡೆಸಿದ್ದ ಚಿಂತನ್ ಶಿಬಿರದ ಮಾದರಿಯಲ್ಲೇ ನಗರದ ಹೊರವಲಯದಲ್ಲಿ ರಾಜ್ಯ ಕಾಂಗ್ರೆಸ್ ಕೂಡ ಚಿಂತನ್ ಶಿಬಿರ ಹಮ್ಮಿಕೊಂಡಿತ್ತು. ಶಿಬಿರದಲ್ಲಿ ರಾಜ್ಯದ ಎಲ್ಲಾ ಪ್ರಮುಖ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದು, ಮುಂದಿನ ಚುನಾವಣೆ ದೃಷ್ಟಿಯಿಂದ ಈ ಶಿಬಿರ ಮಹತ್ವದ್ದಾಗಿದೆ. ಶಿಬಿರದ ಕೊನೆಯಲ್ಲಿ ಮಾಧ್ಯಮಗೋಷ್ಠಿ ಕರೆದು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಾವು ಶಿಬಿರದಲ್ಲಿ ಕೃಷಿ, ಆರ್ಥಿಕ, ಪಕ್ಷ ಸಂಘಟನೆ, ರಾಜಕೀಯ ವಿದ್ಯಮಾನ, ಉದ್ಯೋಗ, ಮಹಿಳಾ ಹಾಗೂ ಸಾಮಾಜಿಕ ನ್ಯಾಯದ ಹೆಸರಿನಲ್ಲಿ 6 ಸಮಿತಿಗಳನ್ನು ರಚಿಸಿದ್ದೆವು. ಈ ಶಿಬಿರದಲ್ಲಿ ನಾಯಕರು, ಕಾರ್ಯಕರ್ತರು ಸೇರಿದಂತೆ ಒಟ್ಟು 600 ಮಂದಿ ಹಾಜರಿದ್ದರು. ದಿನಕ್ಕೆ ಸುಮಾರು 12 ರಿಂದ 13 ಗಂಟೆ ಚರ್ಚಿ ನಡೆದಿದೆ. ಶಿಬಿರದಲ್ಲಿ ತೆಗೆದುಕೊಳ್ಳಲಾದ ಕೆಲವು ಮಹತ್ವದ ನಿರ್ಧಾರಗಳನ್ನು ಮುಂದಿನ ದಿನಗಳಲ್ಲಿ ಜನರ ಮುಂದಿಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಮುಂದಿನ ಸುದ್ದಿ
Show comments