ಮಲೀನವಾಗುತ್ತಿದ್ದಾಳೆ ಘಟಪ್ರಭೆ

Webdunia
ಮಂಗಳವಾರ, 25 ಸೆಪ್ಟಂಬರ್ 2018 (16:58 IST)
ಅಕ್ರಮ ಮರಳು ಕೇಂದ್ರಗಳ ಮೆಲೆ ದಾಳಿ ಮಾಡಿ ಸರಕಾರ ವಶಕ್ಕೆ ಪಡೆಯುತ್ತಿದೆ. ಆದರೆ ಘಟಪ್ರಭಾ ನದಿಯಲ್ಲಿ ಮರಳನ್ನು ಮತ್ತು ಅಕ್ರಮವಾಗಿ ಪ್ರತಿ ನಿತ್ಯ 100 ಕ್ಕೂ ಲಾರಿಗಳನ್ನ  ವಾಶೀಂಗ್ ಮಾಡಿ ಕುಡಿಯುವ ನದಿಯ ನೀರನ್ನ ಕಲುಷಿತ ಮಾಡುತ್ತಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಪರಸ್ಯಾನಟ್ಟಿ ಗ್ರಾಮದ ಬಳಿ ಇರುವ ಘಟಪ್ರಭಾ ನದಿಯಲ್ಲಿ ಮರಳನ್ನು ಮತ್ತು ಅಕ್ರಮವಾಗಿ ಪ್ರತಿ ನಿತ್ಯ 100 ಕ್ಕೂ ಲಾರಿಗಳನ್ನ  ವಾಶೀಂಗ್ ಮಾಡಿ ಕುಡಿಯುವ ನದಿಯ ನೀರನ್ನ ಕಲುಷಿತ ಮಾಡುತ್ತಿದ್ದಾರೆ.

 ಆದರೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅದಿಕಾರಿಗಳು ಮತ್ತು ಕಾಕತಿ, ಯಮಕನಮರಡಿ ಪೊಲೀಸರು ಯಾವುದೇ ಕ್ರಮ ಕೈ ಗೊಳ್ಳದೆ ಮರಳು ದಂಧೆ ಕೋರರಿಗೆ ಸಾಥ ಕೊಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇಂತಹ ದಂಧೆಕೋರರಿಗೆ ಕಡಿವಾಣ ಹಾಕೋದು ಬಿಟ್ಟು ಸರಕಾರದಿಂದ ಮಾನ್ಯತೆ ಪಡೆದ ಆಕಾಶ ಸ್ಟೋನ್ ಕ್ರಷ್ರರ್ ಎದುರಿಗೆ ಹೋಮ್ ಗಾರ್ಡ ನೇಮಕ ಮಾಡಿ ದಿನನಿತ್ಯ ಅಕ್ರಮ ಮುಂದುವರಿಸಲಾಗುತ್ತಿದೆ ಎಂದು ಆಕಾಶ ಕ್ರಷರ್ ಮಾಲಿಕ ರವಿ ಹಂಜಿ ಅವರು ಆರೋಪವನ್ನು ಮಾಡುತ್ತಿದ್ದಾರೆ. ಎಲ್ಲ ದಾಖಲೆಗಳಿದ್ದರೂ ಸಹ ಟಾರ್ಗೆಟ್ ಮಾಡಿ ಪ್ರಭಾವಿ ರಾಜಕಾರಣಿಯ ಒತ್ತಡಕ್ಕೆ ಮಣಿದು ನನಗೆ ದಿನನಿತ್ಯ ತೊಂದರೆ ಕೊಡುತ್ತಿದ್ದಾರೆ ಎಂದು ಅಧಿಕಾರಿಗಳು ಮತ್ತು ಪೊಲೀಸರ ಮೆಲೆ ಆರೋಪವನ್ನು ಮಾಡುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ಮಾಡಿದ್ರೆ ಬಡವರು ಉದ್ದಾರವಾಗಲ್ಲ ಎಂದ ಪರಮೇಶ್ವರ್: ಉದ್ದಾರವಾಯ್ತು ಕನ್ನಡ ನಾಡು ಎಂದ ಅಶೋಕ್

ಇನ್ ಸ್ಟಾಗ್ರಾಂ ಫಾಲೋವರ್ ಸಂಖ್ಯೆ ಹೆಚ್ಚು ಮಾಡೋದು ಹೇಗೆ

ಮುಸ್ಲಿಂ ಮಹಿಳೆಯ ಹಿಜಾಬ್ ಎಳೆದ ಬಿಹಾರ ಸಿಎಂ ನಿತೀಶ್ ಕುಮಾರ್: ವಿಡಿಯೋ ವೈರಲ್

ಅಧಿಕಾರ ಹಂಚಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ಬಂತು ಸ್ಪಷ್ಟ ಸಂದೇಶ

ಸದನಕ್ಕೆ ಟಿ ಶರ್ಟ್ ಧರಿಸಿ ಬರಬೇಡಿ ಎಂದ ಸ್ಪೀಕರ್ ಖಾದರ್: ರಾಹುಲ್ ಗಾಂಧಿ ಹೀಗೇ ಬರ್ತಾರಲ್ವಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments