Webdunia - Bharat's app for daily news and videos

Install App

ಘಟಿಕೋತ್ಸವದಲ್ಲಿ 13 ಪಿಹೆಚ್ಡಿ, 62 ಚಿನ್ನದ ಪದಕ ಪ್ರದಾನ

Webdunia
ಬುಧವಾರ, 30 ಜನವರಿ 2019 (18:58 IST)
ದಾವಣಗೆರೆ ವಿಶ್ವ ವಿದ್ಯಾಲಯದ 6ನೇ ಘಟಿಕೋತ್ಸವ ನಡೆಯಿತು. ಘಟಿಕೋತ್ಸವದಲ್ಲಿ 12543 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ವಿಧ ವಿಭಾಗದ 32 ವಿದ್ಯಾರ್ಥಿಗಳಿಗೆ 62 ಗೋಲ್ಡ್ ಮೆಡಲ್, ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ತೇಜಸ್ವಿನಿ ಕೆ ಸಿಗೆ 6 ಚಿನ್ನದ ಪದಕ, 13 ಪಿಎಚ್ ಡಿ ಹಾಗೂ ಸಾಮಾಜಿಕ ಸೇವೆ ಗುರ್ತಿಸಿ ಡಾ. ಎಸ್. ಎಮ್. ಎಲಿ ಯವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.

ನ್ಯಾಕ್ ನಿರ್ದೇಶಕ ಪ್ರೊ. ಎಸ್. ಸಿ. ಶರ್ಮ ಭಾಗಿಯಾಗಿದ್ದರು. ಕುಲಸಚಿವ ಡಾ. ಎಸ್. ವಿ. ಹಲಸೆ ಅಧ್ಯಕ್ಷತೆಯಲ್ಲಿ ಘಟಿಕೋತ್ಸವ ನಡೆಯಿತು.

ರಾಜ್ಯಪಾಲ ವಜುಬಾಯಿ ವಾಲಾ ಹಾಗೂ ಉನ್ನತ ಶಿಕ್ಷಣ ಸಚಿವ ಜಿ. ಟಿ. ದೇವೇಗೌಡ ಅವರ ಅನುಪಸ್ಥಿತಿಯಲ್ಲಿ ಘಟಿಕೋತ್ಸವ ನಡೆಯಿತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments