Webdunia - Bharat's app for daily news and videos

Install App

ಘಟಿಕೋತ್ಸವದಲ್ಲಿ 13 ಪಿಹೆಚ್ಡಿ, 62 ಚಿನ್ನದ ಪದಕ ಪ್ರದಾನ

Webdunia
ಬುಧವಾರ, 30 ಜನವರಿ 2019 (18:58 IST)
ದಾವಣಗೆರೆ ವಿಶ್ವ ವಿದ್ಯಾಲಯದ 6ನೇ ಘಟಿಕೋತ್ಸವ ನಡೆಯಿತು. ಘಟಿಕೋತ್ಸವದಲ್ಲಿ 12543 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ವಿಧ ವಿಭಾಗದ 32 ವಿದ್ಯಾರ್ಥಿಗಳಿಗೆ 62 ಗೋಲ್ಡ್ ಮೆಡಲ್, ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ತೇಜಸ್ವಿನಿ ಕೆ ಸಿಗೆ 6 ಚಿನ್ನದ ಪದಕ, 13 ಪಿಎಚ್ ಡಿ ಹಾಗೂ ಸಾಮಾಜಿಕ ಸೇವೆ ಗುರ್ತಿಸಿ ಡಾ. ಎಸ್. ಎಮ್. ಎಲಿ ಯವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.

ನ್ಯಾಕ್ ನಿರ್ದೇಶಕ ಪ್ರೊ. ಎಸ್. ಸಿ. ಶರ್ಮ ಭಾಗಿಯಾಗಿದ್ದರು. ಕುಲಸಚಿವ ಡಾ. ಎಸ್. ವಿ. ಹಲಸೆ ಅಧ್ಯಕ್ಷತೆಯಲ್ಲಿ ಘಟಿಕೋತ್ಸವ ನಡೆಯಿತು.

ರಾಜ್ಯಪಾಲ ವಜುಬಾಯಿ ವಾಲಾ ಹಾಗೂ ಉನ್ನತ ಶಿಕ್ಷಣ ಸಚಿವ ಜಿ. ಟಿ. ದೇವೇಗೌಡ ಅವರ ಅನುಪಸ್ಥಿತಿಯಲ್ಲಿ ಘಟಿಕೋತ್ಸವ ನಡೆಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು, Video Viral

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಮುಂದಿನ ಸುದ್ದಿ
Show comments