Webdunia - Bharat's app for daily news and videos

Install App

ಜಮೀನಿಗೆ ಹೋದವನ ಮುಖ ರಕ್ತ ಸಿಕ್ತ: ಕಾರಣ ಶಾಕಿಂಗ್

Webdunia
ಮಂಗಳವಾರ, 3 ಸೆಪ್ಟಂಬರ್ 2019 (18:44 IST)
ಆತ ಎಂದಿನಂತೆ ತನ್ನ ಜಮೀನಿಗೆ ಹೋಗಿದ್ದನು. ಆದರೆ ಅವನ ಮುಖ ಹಾಗೂ ಜೀವನ ಹೀಗಾಗುತ್ತೆ ಅಂತ ಆತ ಕನಸು ಮನಸಿನಲ್ಲಿಯೂ ಅಂದುಕೊಂಡಿರಲಿಲ್ಲ.

ಜಮೀನಿಗೆ ತೆರಳಿದ್ದ ವೇಳೆ, ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕೆಳಗೋಟೆ ಗ್ರಾಮದಲ್ಲಿ ನಡೆದ ಘಟನೆ ಇದಾಗಿದೆ.

ತಿಪ್ಪೇಸ್ವಾಮಿ (44) ಗಾಯಗೊಂಡ ರೈತನಾಗಿದ್ದು, ಜಮೀನಿಗೆ ಹೋದ ವೇಳೆ ಕರಡಿ ದಾಳಿ ಮಾಡಿದೆ.

ಈ ವೇಳೆ ಸ್ಥಳೀಯರು  ರಕ್ಷಣೆ ಮಾಡಿದ್ದು, ತೀವ್ರ ಗಾಯಗೊಂಡ ರೈತನನ್ನು ಜಗಳೂರು ತಾಲೂಕು ಆಸ್ಪತ್ರೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments