Webdunia - Bharat's app for daily news and videos

Install App

‘ತನಿಖೆ ನಡೆದರೆ ಸತ್ಯ ಹೊರ ಬರಲಿದೆ’

Webdunia
ಶನಿವಾರ, 7 ಮೇ 2022 (19:38 IST)
ಸಿಎಂ ಆಗಲು 2500 ಕೋಟಿ ಬೇಡಿಕೆ ಇಟ್ಟಿದ್ರು ಎಂಬ ಯತ್ನಾಳ್‌ ಹೇಳಿಕೆ ವಿಚಾರಕ್ಕೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ದೆಹಲಿಯವರು ಮುಖ್ಯಮಂತ್ರಿ ಮಾಡಲು 2500 ಕೋಟಿ ಡಿಮ್ಯಾಂಡ್ ಮಾಡಿದ್ದಾರೆ. ಬಿಜೆಪಿ ಪಕ್ಷದಲ್ಲಿ ಮಂತ್ರಿ ಆಗಲು 100 ಕೋಟಿ ಕೊಡಬೇಕು. ಸಿಎಂ ಸ್ಥಾನದ ಆಕಾಂಕ್ಷಿ ಆಗಿರೋ ಯತ್ನಾಳ್ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದರು. ಯಾರು ಹಣ ಕೇಳಿದ್ರು..? ಮಾಜಿ ಸಿಎಂ ಯಡಿಯೂರಪ್ಪ ಎಷ್ಟು ಕೊಟ್ಟು ಸಿಎಂ ಆಗಿದ್ರು. ಈ ಬಗ್ಗೆ ಸಮಗ್ರ ತನಿಖೆ ನಡೆದರೆ ಸತ್ಯ ಹೊರ ಬರಲಿದೆ ಎಂದು ಹೇಳಿದರು. ಯತ್ನಾಳ್ ಹೇಳಿಕೆಯಲ್ಲಿ ಸತ್ಯ ಇದೆ ಎಂದು ನಾನು ನಂಬಿದ್ದೇನೆ. ಬೊಮ್ಮಾಯಿ ಎಷ್ಟು ಹಣ ಕೊಟ್ಟು ಸಿಎಂ ಆದ್ರು..? ಇದೆಲ್ಲಾ ದೇಶದ ಜನರಿಗೆ ಗೊತ್ತಾಗಬೇಕು. ಇಂಥ ಭ್ರಷ್ಟ ಸರ್ಕಾರವನ್ನ ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments