Webdunia - Bharat's app for daily news and videos

Install App

‘ತನಿಖೆ ನಡೆದರೆ ಸತ್ಯ ಹೊರ ಬರಲಿದೆ’

Webdunia
ಶನಿವಾರ, 7 ಮೇ 2022 (19:38 IST)
ಸಿಎಂ ಆಗಲು 2500 ಕೋಟಿ ಬೇಡಿಕೆ ಇಟ್ಟಿದ್ರು ಎಂಬ ಯತ್ನಾಳ್‌ ಹೇಳಿಕೆ ವಿಚಾರಕ್ಕೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ದೆಹಲಿಯವರು ಮುಖ್ಯಮಂತ್ರಿ ಮಾಡಲು 2500 ಕೋಟಿ ಡಿಮ್ಯಾಂಡ್ ಮಾಡಿದ್ದಾರೆ. ಬಿಜೆಪಿ ಪಕ್ಷದಲ್ಲಿ ಮಂತ್ರಿ ಆಗಲು 100 ಕೋಟಿ ಕೊಡಬೇಕು. ಸಿಎಂ ಸ್ಥಾನದ ಆಕಾಂಕ್ಷಿ ಆಗಿರೋ ಯತ್ನಾಳ್ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದರು. ಯಾರು ಹಣ ಕೇಳಿದ್ರು..? ಮಾಜಿ ಸಿಎಂ ಯಡಿಯೂರಪ್ಪ ಎಷ್ಟು ಕೊಟ್ಟು ಸಿಎಂ ಆಗಿದ್ರು. ಈ ಬಗ್ಗೆ ಸಮಗ್ರ ತನಿಖೆ ನಡೆದರೆ ಸತ್ಯ ಹೊರ ಬರಲಿದೆ ಎಂದು ಹೇಳಿದರು. ಯತ್ನಾಳ್ ಹೇಳಿಕೆಯಲ್ಲಿ ಸತ್ಯ ಇದೆ ಎಂದು ನಾನು ನಂಬಿದ್ದೇನೆ. ಬೊಮ್ಮಾಯಿ ಎಷ್ಟು ಹಣ ಕೊಟ್ಟು ಸಿಎಂ ಆದ್ರು..? ಇದೆಲ್ಲಾ ದೇಶದ ಜನರಿಗೆ ಗೊತ್ತಾಗಬೇಕು. ಇಂಥ ಭ್ರಷ್ಟ ಸರ್ಕಾರವನ್ನ ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋ- ಪಾಕ್ ಗಡಿಯಲ್ಲಿ ಶಾಂತವಾಗಿ ನೆಲೆಸಿದ ಸರ್ಕಾರಿ ಶಾಲೆ, ಯುದ್ದ ಸಂದರ್ಭದಲ್ಲಿ ಏನ್‌ ಮಾಡ್ತಾರೆ ಗೊತ್ತಾ

Mangaluru Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಹಂತಕರು ಭಯಾನಕ ಪ್ಲ್ಯಾನ್ ಮಾಡಿದ್ದ ಹಂತಕರು: ಮೀನಿನ ಟೆಂಪೊ ಮಧ್ಯೆ ಬಂದಿದ್ದೇಕೆ

Suhas Shetty, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ: ಸಿದ್ದರಾಮಯ್ಯ

Mangaluru Suhas Shetty murder: ಸುಹಾಸ್ ಶೆಟ್ಟಿ ಕುಟುಂಬಸ್ಥರ ಭೇಟಿ ಮಾಡಿ 25 ಲಕ್ಷ ರೂ ಪರಿಹಾರ ಭರವಸೆ ಕೊಟ್ಟ ವಿಜಯೇಂದ್ರ

ಸುಹಾಸ್ ಶೆಟ್ಟಿ ಮೃತದೇಹದ ಮೆರವಣಿಗೆ ವೇಳೆ ಎದುರು ಬಂದ ರಿಕ್ಷಾದ ಗತಿ ನೋಡಿ, Video Viral

ಮುಂದಿನ ಸುದ್ದಿ
Show comments