Webdunia - Bharat's app for daily news and videos

Install App

ಆಸ್ಪತ್ರೆಯಲ್ಲಿ ಬೆಂಕಿಯಲ್ಲಿ ಬೆಂದ ಜೀವಗಳ ಕುಟುಂಬಗಳ ಪರದಾಟ

Webdunia
ಶನಿವಾರ, 12 ಆಗಸ್ಟ್ 2023 (20:02 IST)
ಇಂದು ವಿಕ್ಟೋರಿಯಾ ಆಸ್ಪತ್ರೆಯ ಟ್ರೋಮಾ ಕೇರ್ ಸೆಂಟರ್ ನಲ್ಲಿ ನಿನ್ನೆ ಬಿಬಿಎಂಪಿ ಕಚೇರಿಯಲ್ಲಿ ನಡೆದ ಬೆಂಕಿಯಲ್ಲಿ ಅವಘಡದಲ್ಲಿ ಬೆಂದ ಜೀವಗಳ ಕುಟುಂಬಗಳ ಅರಚಾಟ ನರಳಾಟ ಮುಗಿಲು ಮುಟ್ಟಿತ್ತು.  ಬೆಂಕಿ ಅವಘಡದ ತೀವ್ರತೆಗೆ  ಒಂಭತ್ತು ಜನ ಸಿಬ್ಬಂದಿಗಳು ನರಳಾಡುತ್ತಿದ್ದು,ಗಾಯಗೊಂಡಿರಿವ ಸಿಬ್ಬಂದಿಗಳನ್ನು  ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಇಂದು ಆರೋಗ್ಯ ಸಚಿವರು ಸೇರಿಂದ ಸಂಬಂಧ ಪಟ್ಟ ಅಧಿಕಾರಿಗಳು ಬಂದು ಗಾಯಳುಗಳ ಸ್ಥಿತಿಯನ್ನು ಪರೀಶಿಲಿಸಿದರು.

ನ್ನೆ ಬಿಬಿಎಂಪಿಯ ಮುಖ್ಯ ಕಚೇರಿಯ ಗುಣ ನಿಯಂತ್ರಣ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು. ಬೆಂಕಿಯ ತೀವ್ರತೆಗೆ  9 ಜನ ಸಿಬ್ಬಂದಿಗಳು ಬೆಂಕಿಯಲ್ಲಿ ಬೆಂದು ಗಂಭೀರವಾಗಿ ಗಾಯಗೊಂಡಿದ್ದಾರೆ,ಗಾಯಾಳುಗಳಿಗೆ ಸದ್ಯ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್‌‌ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಾಯಾಳುಗಳನ್ನು ನೋಡಲು ಕುಟುಂಬಸ್ಥರು ಪರದಾಟ ನಡೆಸುವ ಸ್ಥಿತಿ ಉದ್ಬವಾಗಿದ್ದು ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿತ್ತು.ಇನ್ನೂ. 9 ಜನ ಸಿಬ್ಬಂದಿಗಳಿಗೂ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದ್ದು, ಒಂದು ಸ್ಪೇಷಲ್  ತಂಡವನ್ನು ರಚನೆ ಮಾಡಲಾಗಿದೆ, ಇನ್ನೂ ಗಾಯಗೊಂಡಿರುವ ಬಿಬಿಎಂಪಿ ಸಿಬ್ಬಂದಿಗಳನ್ನು  48 ಗಂಟೆಗಳ ಕಾಲ ಅಬ್ಸರ್ವೇಷನ್‌ನಲ್ಲಿ ಇರಿಸಲಾಗಿದೆ. ಇವರಲ್ಲಿ ಇಂಜಿನಿಯರ್ ಶಿವಕುಮಾರ್ ಹಾಗೂ ಜ್ಯೋತಿ ಅವರ ಕಂಡೀಷನ್ ಕೊಂಚ ಸಿರೀಯಸ್ ಆಗಿದ್ದು ಇನ್ನೂಳಿದವರಿಗೆ ಸಣ್ಣ ಪ್ರಮಾಣದಲ್ಲಿ ಶ್ವಾಸಕೋಶಕ್ಕೆ ಹಾನಿಯಾಗಿದ್ದು, ಯಾರಿಗೂ ಕೂಡ ಕಣ್ಣಿನ ತೊಂದರೆಯಾಗಿಲ್ಲ. ಸದ್ಯ ಇಬ್ಬರ ಸ್ಥಿತಿ ಮಾತ್ರ ಗಂಭೀರವಾಗಿದ್ದು ಅವರು ಕೂಡ ಅದಷ್ಟೂ ಬೇಗಾ ಚೇತರಿಸಿಕೊಳ್ಳುವ ಲಕ್ಷಣಗಳು ಕಂಡು ಬರುತ್ತಿದೆ.

ಇನ್ನೂ ಬೆಂಗಳೂರಿನ ಮುಖ್ಯ ಕಚೇರಿಯಾಗಿರುವ ಬಿಬಿಎಂಪಿಯಲ್ಲೇ ಇಂತಹ ಅವಘಡ ಸಂಭವಿಸಿದ್ದು ನಿಜಕ್ಕೂ ಅಚ್ಚರಿಯ ವಿಷಯ. ಇನ್ನೂ ಈ ಘಟನೆ ತಿಳಿಯುತ್ತಿದ್ದಂತೆ ವಿಕ್ಟೋರಿಯಾ ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್,  ಶಾಸಕ ಅಶ್ವತ್ಥ ನಾರಾಯಣ್, ಎಂಎಲ್‌ಸಿ ರವಿಕುಮಾರ್ ಆಗಮಿಸಿ, ಗಾಯಾಳುಗಳ ಆರೋಗ್ಯ ಸ್ಥಿತಿ ವಿಚಾರಿಸಿದರು. ಗಾಯಳುಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವಂತೆ ವೈದ್ಯರಿಗೆ ಸೂಚಿಸಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments