Webdunia - Bharat's app for daily news and videos

Install App

ಜಮೀನಿನಲ್ಲೇ ನಡೆದ ಘಟನೆಗೆ ಕಣ್ಣೀರಲ್ಲಿ ಕೈತೊಳೆಯುತ್ತಿರೋ ಕುಟುಂಬ

Webdunia
ಗುರುವಾರ, 10 ಅಕ್ಟೋಬರ್ 2019 (18:03 IST)
ಜಮೀನೊಂದರಲ್ಲಿ ನಡೆಯಬಾರದ ಘಟನೆ ನಡೆದುಹೋಗಿದ್ದು, ಘಟನೆಯಿಂದಾಗಿ ಇಡೀ ಕುಟುಂಬ ದುಃಖದ ಮಡುವಿನಲ್ಲಿದೆ.

ವಿಷಪೂರಿತ ಹಾವು ಕಡಿದು ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಸಂತೆಬಾಚಹಳ್ಳಿ ಪಟ್ಟಣದ ಯಲಾಲದಹಳ್ಳಿ ಗ್ರಾಮದ ಗೌಡೇಗೌಡರ ಪುತ್ರ ಶಿವಲಿಂಗೇಗೌಡ(58) ಹಾವು ಕಡಿತಕ್ಕೆ ಬಲಿಯಾಗಿದ್ದಾರೆ.  

ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಶಿವಲಿಂಗೇಗೌಡರಿಗೆ ವಿಷಪೂರಿತ ಹಾವೊಂದು ಕಡಿದಿದೆ.
ತಕ್ಷಣ ಕುಟುಂಬದವರು ಅವರನ್ನು ಕೃಷ್ಣರಾಜಪೇಟೆ ಪಟ್ಟಣದ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿವಲಿಂಗೇಗೌಡ ಸಾವನಪ್ಪಿದ್ದಾರೆ. ರೈತನ ಮನೆಯಲ್ಲಿ ಆಕ್ರಂದನ ಮುಗಿಲುಮುಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pahalgam Attack: ಪಾಕ್‌ ಸರ್ಕಾರದ ನಡೆಗೆ ಛೀಮಾರಿ ಹಾಕಿದ ಪಾಕಿಸ್ತಾನದ ಧರ್ಮಗುರು, Video Viral

Janardhan Reddy: ಶಿಕ್ಷೆ ಕಡಿಮೆ ಮಾಡಿ ಎಂದು ಅಂಗಲಾಚಿದ ಜನಾರ್ಧನ ರೆಡ್ಡಿಗೆ ಕೋರ್ಟ್ ಹೇಳಿದ್ದೇನು: ಇನ್ನು ಜೈಲೂಟ ಫಿಕ್ಸ್

ಪಹಲ್ಗಾಮ್ ಗೆ ಇಂಟೆಲಿಜೆನ್ಸ್ ವರದಿ ಪಡೆದು ಮೋದಿ ಹೋಗಿರಲಿಲ್ಲ, ಸಾಮಾನ್ಯರ ಕತೆಯೇನು: ಮಲ್ಲಿಕಾರ್ಜುನ ಖರ್ಗೆ

Pahalgam Terror Attack: ಪಾಕ್ ವಿರುದ್ಧ ಪ್ರತಿದಾಳಿಗೆ ಕೇಂದ್ರದಿಂದ ಭಾರೀ ಸಿದ್ಧತೆ

ಶಬರಿಮಲೆಗೆ ಭೇಟಿ ನೀಡುವ ಮೊದಲ ರಾಷ್ಟ್ರಪತಿಯಾಗಲಿದ್ದಾರೆ ದ್ರೌ‍ಪದಿ ಮುರ್ಮು, ಪಾದಯಾತ್ರೆ ಮೂಲಕ ಭೇಟಿ

ಮುಂದಿನ ಸುದ್ದಿ
Show comments