Webdunia - Bharat's app for daily news and videos

Install App

ಜೆಡಿಎಸ್​ ಸಮಾವೇಶದಲ್ಲಿ ಕಣ್ಣೀರ ಧಾರೆ ಹರಿಸಿದ ದೇವೇಗೌಡರ ಕುಟುಂಬ

Webdunia
ಗುರುವಾರ, 14 ಮಾರ್ಚ್ 2019 (06:58 IST)
ಹಾಸನ : ನಿನ್ನೆ ನಡೆದ ಜೆಡಿಎಸ್​ ಸಮಾವೇಶವೊಂದರಲ್ಲಿ ಜೆಡಿಎಸ್​ ವರಿಷ್ಠ ಮಾಜಿ ಪ್ರಧಾನ ಮಂತ್ರಿ ಎಚ್​.ಡಿ. ದೇವೇಗೌಡರು ಕಣ್ಣೀರು ಹಾಕಿದ್ದಾರೆ.


ಜಿಲ್ಲೆಯ ಹೊಳೆನರಸೀಪುರದಲ್ಲಿ ಆಯೋಜಿಸಿದ್ದ ಜೆಡಿಎಸ್​ ಸಮಾವೇಶದಲ್ಲಿ ಎಚ್​.ಡಿ. ದೇವೇಗೌಡರು ಅಧಿಕೃತವಾಗಿ ಹಾಸನ ಕ್ಷೇತ್ರವನ್ನು ತಮ್ಮ ಮೊಮ್ಮಗ ಪ್ರಜ್ವಲ್​ ರೇವಣ್ಣ ಅವರಿಗೆ ಬಿಟ್ಟು ಕೊಡುವುದಾಗಿ ಘೋಷಣೆ ಮಾಡಿದ್ದಾರೆ. ಆ ವೇಳೆ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.


ದೇವೇಗೌಡರು ತಮ್ಮ ನಿರ್ಧಾರವನ್ನು ಘೋಷಣೆ ಮಾಡುತ್ತಿದ್ದ ಹಾಗೇ ಅವರ ಹಿಂದೆಯೇ ನಿಂತಿದ್ದ ಮೊಮ್ಮಗ ಪ್ರಜ್ವಲ್​ ರೇವಣ್ಣ ಕಣ್ಣೀರಿಟ್ಟಿದ್ದಾರೆ. ಇದನ್ನು ನೋಡಿ ವೇದಿಕೆಯ ಹಿಂದಿನ ಸಾಲಿನಲ್ಲಿದ್ದ ಎಚ್​.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ಕಣ್ಣೀರು ಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Heavy Rain, ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಬಿಜೆಪಿ, ಆರ್‌ಎಸ್‌ಎಸ್ ನಡುವಿನ ಒಡನಾಟದ ಬಗ್ಗೆ ಮೋಹನ್ ಭಾಗವತ್ ಸ್ಫೋಟಕ ಮಾತು

ಇನ್‌ಸ್ಟಾಗ್ರಾಂನಲ್ಲಿ ವಿಚ್ಛೇಧನ ನೀಡಿ ಸುದ್ದಿಯಾಗಿದ್ದ ದುಬೈಗೆ ರಾಜಕುಮಾರಿಗೆ ಮತ್ತೇ ಮದುವೆ

ಧರ್ಮಸ್ಥಳ ಕೇಸ್ ಎಸ್‌ಐಟಿಗೆ ನೀಡಿದ ಹಿಂದಿನ ಉದ್ದೇಶ ಬಿಚ್ಚಿಟ್ಟ ಸಚಿವ ಎಂಬಿ ಪಾಟೀಲ್‌

ಭಾರತದ ವಾಯುಮಾಲಿನ್ಯದ ಬಗ್ಗೆ ಶಾಕಿಂಗ್ ವರದಿ, ಇಲ್ಲಿದೆ

ಮುಂದಿನ ಸುದ್ದಿ
Show comments