Select Your Language

Notifications

webdunia
webdunia
webdunia
webdunia

ಶತ್ರು ಸಂಹಾರಕ್ಕೆ ಶಾರದಾಂಬೆಯ ಮೋರೆ ಹೋದ ದೇವೆಗೌಡರ ಕುಟುಂಬ

ಶತ್ರು ಸಂಹಾರಕ್ಕೆ ಶಾರದಾಂಬೆಯ ಮೋರೆ ಹೋದ ದೇವೆಗೌಡರ ಕುಟುಂಬ
ಚಿಕ್ಕಮಗಳೂರು , ಶುಕ್ರವಾರ, 3 ಮೇ 2019 (11:55 IST)
ಚಿಕ್ಕಮಗಳೂರು : ಉಡುಪಿಯ ಸಾಯಿರಾಧಾ ರೆಸಾರ್ಟ್‍ನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಕುಮಾರಸ್ವಾಮಿ ಮತ್ತು ದೇವೇಗೌಡರಿಗೆ ಇದೀಗ  ಚಿಕಿತ್ಸೆ ಮುಗಿಸಿಕೊಂಡು ಇಬ್ಬರೂ ಶೃಂಗೇರಿ ಶಾರದಾಂಬೆಯ ಸನ್ನಿದಿಗೆ ಗೆ ತೆರಳಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಲೋಕಸಭಾ ಫಲಿತಾಂಶದ ಆತಂಕದಲ್ಲಿದ್ದ ಸಿಎಂ ಕುಮಾರಸ್ವಾಮಿ ಶತ್ರು ಸಂಹಾರ, ಯಶಸ್ಸು ಮತ್ತು ಶ್ರೇಯಸ್ಸಿಗಾಗಿ ಶಾರದಾಂಬೆಯ ಸನ್ನಿಧಿಯಲ್ಲಿ ನಾಳೆಯವರೆಗೂ ವಿಶೇಷ ಪೂಜೆ ಹಮ್ಮಿಕೊಂಡಿದ್ದಾರೆ.


ನಂತರ ಇಂದು ಸಂಜೆ ಕೊಪ್ಪಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮಿಸಲಿದ್ದಾರೆ. ಅಲ್ಲಿ ಜೆಡಿಎಸ್ ಕಾರ್ಯಕರ್ತ ರಂಗನಾಥ್ ಗೆ ಸೇರಿದ ತಲವಾನೆ ಎಸ್ಟೇಟ್ ನಲ್ಲಿ ಅವರು ವಾಸ್ತವ್ಯ ಹೂಡಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಹಾಕಲಾದ ಹಣ ವಾಪಾಸ್; ಸ್ಪೋಟಕ ಮಾಹಿತಿ ಬಹಿರಂಗ