ಪ್ರಸಿದ್ಧಿ ಪಡೆದ ಎರಡು ಊರುಗಳ ರಥೋತ್ಸವ, ಜಾತ್ರೆ ದಿಢೀರ್ ರದ್ದು

Webdunia
ಗುರುವಾರ, 23 ಏಪ್ರಿಲ್ 2020 (22:15 IST)
ಹಲವಾರು ವರ್ಷಗಳ ಇತಿಹಾಸ ಹೊಂದಿರುವ ಎರಡು ಗ್ರಾಮಗಳ ರಥೋತ್ಸವ ಹಾಗೂ ಜಾತ್ರೆಯನ್ನು ದಿಢೀರ್ ಆಗಿ ರದ್ದುಗೊಳಿಸಲಾಗಿದೆ.

ಕೊರೋನಾ ವೈರಸ್ (ಕೊವೀಡ್-19) ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕಲಬುರಗಿ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ. ಸೆಕ್ಷನ್ 144 ರನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ.

ಇದರ ಹಿನ್ನೆಲೆಯಲ್ಲಿ ಏಪ್ರಿಲ್ 26 ರಂದು ನಡೆಯಲಿರುವ ಕಲಬುರಗಿ ತಾಲೂಕಿನ ಧರ್ಮಾಪುರ ಗ್ರಾಮದ ಶರಣಬಸವೇಶ್ವರ ದೇವಸ್ಥಾನದ ರಥೋತ್ಸವ, ಜಾತ್ರೆ ಹಾಗೂ ಏಪ್ರಿಲ್ 28 ರಂದು ನಡೆಯಲಿರುವ ನಂದೂರ (ಕೆ) ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಅಗ್ಗಿ (ಅಗ್ನಿ) ತುಳಿಯುವ ಕಾರ್ಯಕ್ರಮ, ಜಾತ್ರೆಯನ್ನು ರದ್ದುಪಡಿಸಲಾಗಿದೆ.     

ಕಲಬುರಗಿ ತಹಶೀಲ್ದಾರ ಮಲ್ಲೇಶ ತಂಗಾ ನೇತೃತ್ವದಲ್ಲಿ ಧರ್ಮಾಪುರ ಗ್ರಾಮದ ಶರಣಬಸವೇಶ್ವರ  ದೇವಸ್ಥಾನ ಸಮಿತಿ, ನಂದೂರ (ಕೆ) ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಸಮಿತಿ ಹಾಗೂ ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಈ ಎರಡೂ ಸಂಪೂರ್ಣವಾಗಿ ಜಾತ್ರೆಗಳನ್ನು ರದ್ದುಪಡಿಸುವ ಕುರಿತು ಈ ತೀರ್ಮಾನ ಕೈಗೊಳ್ಳಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments