Webdunia - Bharat's app for daily news and videos

Install App

ಸಿದ್ದು ಸ್ಪರ್ಧೆಗಾಗಿ ಅಭಿಮಾನಿ ಹರಕೆ

Webdunia
ಶುಕ್ರವಾರ, 23 ಡಿಸೆಂಬರ್ 2022 (19:16 IST)
ರಾಜ್ಯದಲ್ಲಿ ಚುನಾವಣಾ ತಯಾರಿ ಆರಂಭವಾಗಿದೆ. ಕಾಂಗ್ರೆಸ್​​ ಪಕ್ಷದಲ್ಲಿ ಸಿಎಂ ಅಭ್ಯರ್ಥಿ ಯಾರು ಎಂಬುದರ ಬಗ್ಗೆ ಪಕ್ಷದೊಳಗೆ ಒಳ ಜಗಳವಿದೆ. ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮಾನಿಯೊಬ್ಬ ಸಿದ್ದು ಗೆದ್ದು ಸಿಎಂ ಆಗಬೇಕೆಂದು ಹರಕೆ ಹೊತ್ತಿದ್ದಾನೆ. ಸಿದ್ದು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅಯ್ಯಪ್ಪ ಸ್ವಾಮಿಗೆ ಹರಕೆ ಹೊತ್ತಿದ್ದಾನೆ. ಬಾದಾಮಿ ಗಾಣಿಗ ಸಮಾಜದ ಉಪಾಧ್ಯಕ್ಷ ಹಣಮಂತಗೌಡ ಖಾನಗೌಡ ಈ ಹರಕೆ ಹೊತ್ತಿದ್ದಾನೆ. 2023ರ ವಿಧಾನಸಭಾ ಚುನಾವಣೆಗೆ ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧಿಸುವಂತೆ ಹರಕೆ ಹೊತ್ತಿದ್ದಾನೆ. ಕ್ಷೇತ್ರ ದೂರವಾಗುತ್ತೆ ಎಂಬ ಹೇಳಿಕೆಯನ್ನು ಸಿದ್ದು ಹಿಂಪಡೆಯಲಿ ಎಂದು ಅಭಿಮಾನಿ ಮನವಿ ಮಾಡಿದ್ದಾನೆ. ಸಿದ್ದರಾಮಯ್ಯನವರಿಗೆ ಬಾದಾಮಿ ಕ್ಷೇತ್ರದ ಅಭಿಮಾನಿ ಬಳಗದಿಂದ ಹೆಲಿಕ್ಯಾಪ್ಟರ್ ನೀಡುತ್ತೇವೆ. ಅವರು ಬಾದಾಮಿಯಿಂದಲೇ ಸ್ಪರ್ಧಿಸಬೇಕು ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಸಿಗಬೇಕು: ಶಾಸಕ ಇಕ್ಬಾಲ್ ಹುಸೇನ್‌

ಮತ್ತೆ ಡಿಕೆ ಶಿವಕುಮಾರ್ ಪರ ಬ್ಯಾಟ್ ಮಾಡಿದ ಶಾಸಕ ಇಕ್ಬಾಲ್ ಹುಸೇನ್: ಇನ್ನೇನು ಕಾದಿದ್ಯೋ

ತಮಿಳುನಾಡು, ತಂದೆ ಮಗನ ಜಗಳವನ್ನು ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ ಸಬ್‌ ಇನ್‌ಸ್ಪೆಕ್ಟರ್‌

ಕೆಆರ್ ಎಸ್ ಡ್ಯಾಮ್ ಕಟ್ಟುವ ಯೋಜನೆ ಟಿಪ್ಪುಗಿತ್ತು ಎಂದ ಜಮೀರ್ ಅಹ್ಮದ್ ಗೆ ಟಾಂಗ್ ಕೊಟ್ಟ ಬಿಜೆಪಿ

ಮುಂಬೈ, ಶಸ್ತ್ರಚಿಕಿತ್ಸೆ ಬೆನ್ನಲ್ಲೇ ಐವರಿಗೆ ಕಣ್ಣಿನ ಸೋಂಕು: ವೈದ್ಯರ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments