ಬೆಂಕಿ ನಂದಿಸಲು ಹೋದ ರೈತ ಸುಟ್ಟುಕರಕಲಾದ…!

Webdunia
ಬುಧವಾರ, 2 ಜನವರಿ 2019 (16:11 IST)
ಪಕ್ಕದ ಹೊಲದಲ್ಲಿ ಹತ್ತಿದ್ದ ಬೆಂಕಿ ನಂದಿಸಲು ಹೋಗಿದ್ದ ರೈತನೊಬ್ಬ ಸುಟ್ಟುಕರಕಲಾಗಿರುವ ಘಟನೆ ನಡೆದಿದೆ.
ಬೆಂಕಿ ನಂದಿಸಲು ಹೋಗಿ ರೈತ ಸಜೀವ ದಹನವಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ  ತಾಲೂಕಿನ ನೇಜ್ ಗ್ರಾಮದ ರೈತ ಮೃತ ದುರ್ದೈವಿಯಾಗಿದ್ದಾನೆ.

ಈರಗೌಡಾ  ರಾಮಗೌಡಾ ರೊಡ್ಡಪಾಟೀಲ(65) ಸಾವನ್ನಪ್ಪಿರುವ ರೈತನಾಗಿದ್ದಾನೆ.  
ಕಟಾವು ಆದ ಕಬ್ಬಿನ  ಒಣಗಿದ ಹುಲ್ಲಿಗೆ ಬೆಂಕಿ ಇಡುವಾಗ ಘಟನೆ ನಡೆದಿದೆ. ಪಕ್ಕದ ರೈತನ ಹೊಲಕ್ಕೆ ಹತ್ತಿದ ಬೆಂಕಿ ನಂದಿಸಲು ಹೋದಾಗ ಹತ್ತಿಕೊಂಡ ಬೆಂಕಿಯಿಂದಾಗಿ ಸಾವನ್ನಪ್ಪಿದ್ದಾನೆ.

ಸ್ಥಳಕ್ಕೆ ಬೆಂಕಿ ನಂದಿಸಲು ಬಂದ ಸದಲಗಾ ಅಗ್ನಿ ಪರ್ವತ ವಾಹನ ಬೆಂಕಿಯನ್ನು ನಂದಿಸಿತು. ಬೆಂಕಿ ತಗುಲಿದ ರೈತನನ್ನು ಬೆಳಗಾವಿ ಸರಕಾರಿ  ಆಸ್ಪತ್ರೆಗೆ ದಾಖಲು ಮಾಡಿಲಾಯಿತಾದರೂ ಆತ ಚಿಕಿತ್ಸೆಗೆ ಸ್ಪಂದಿಸದೇ ಕೊನೆ ಉಸಿರೆಳೆದನು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments