Webdunia - Bharat's app for daily news and videos

Install App

ಬೆಂಕಿ ನಂದಿಸಲು ಹೋದ ರೈತ ಸುಟ್ಟುಕರಕಲಾದ…!

Webdunia
ಬುಧವಾರ, 2 ಜನವರಿ 2019 (16:11 IST)
ಪಕ್ಕದ ಹೊಲದಲ್ಲಿ ಹತ್ತಿದ್ದ ಬೆಂಕಿ ನಂದಿಸಲು ಹೋಗಿದ್ದ ರೈತನೊಬ್ಬ ಸುಟ್ಟುಕರಕಲಾಗಿರುವ ಘಟನೆ ನಡೆದಿದೆ.
ಬೆಂಕಿ ನಂದಿಸಲು ಹೋಗಿ ರೈತ ಸಜೀವ ದಹನವಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ  ತಾಲೂಕಿನ ನೇಜ್ ಗ್ರಾಮದ ರೈತ ಮೃತ ದುರ್ದೈವಿಯಾಗಿದ್ದಾನೆ.

ಈರಗೌಡಾ  ರಾಮಗೌಡಾ ರೊಡ್ಡಪಾಟೀಲ(65) ಸಾವನ್ನಪ್ಪಿರುವ ರೈತನಾಗಿದ್ದಾನೆ.  
ಕಟಾವು ಆದ ಕಬ್ಬಿನ  ಒಣಗಿದ ಹುಲ್ಲಿಗೆ ಬೆಂಕಿ ಇಡುವಾಗ ಘಟನೆ ನಡೆದಿದೆ. ಪಕ್ಕದ ರೈತನ ಹೊಲಕ್ಕೆ ಹತ್ತಿದ ಬೆಂಕಿ ನಂದಿಸಲು ಹೋದಾಗ ಹತ್ತಿಕೊಂಡ ಬೆಂಕಿಯಿಂದಾಗಿ ಸಾವನ್ನಪ್ಪಿದ್ದಾನೆ.

ಸ್ಥಳಕ್ಕೆ ಬೆಂಕಿ ನಂದಿಸಲು ಬಂದ ಸದಲಗಾ ಅಗ್ನಿ ಪರ್ವತ ವಾಹನ ಬೆಂಕಿಯನ್ನು ನಂದಿಸಿತು. ಬೆಂಕಿ ತಗುಲಿದ ರೈತನನ್ನು ಬೆಳಗಾವಿ ಸರಕಾರಿ  ಆಸ್ಪತ್ರೆಗೆ ದಾಖಲು ಮಾಡಿಲಾಯಿತಾದರೂ ಆತ ಚಿಕಿತ್ಸೆಗೆ ಸ್ಪಂದಿಸದೇ ಕೊನೆ ಉಸಿರೆಳೆದನು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments