Webdunia - Bharat's app for daily news and videos

Install App

ಸಿಎಂ ಯಿಂದ ರೈತ ಮಹಿಳೆಗೆ ಅವಮಾನ; ನಾಳೆಯಿಂದ ರಾಜ್ಯ ವ್ಯಾಪಿ ಪ್ರತಿಭಟನೆಗೆ ಮುಂದಾದ ಬಿಜೆಪಿ

Webdunia
ಮಂಗಳವಾರ, 20 ನವೆಂಬರ್ 2018 (14:15 IST)
ಬೆಂಗಳೂರು : ಸಿಎಂ ಹೆಚ್.ಡಿ.ಕುಮಾರಸ್ವಾಮಿ  ರೈತ ಮಹಿಳೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದಕ್ಕೆ ಬಿಜೆಪಿ ನಾಳೆಯಿಂದ ರಾಜ್ಯ ವ್ಯಾಪಿ ಪ್ರತಿಭಟನೆಗೆ ಮುಂದಾಗಿದೆ.


ಇಂದು ಬೆಂಗಳೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು, ‘ನೀವು ಹಾಗೂ ದೇವೆಗೌಡರು ದೇಶದ ಅತಿ ದೊಡ್ಡ ಸಮಯ ಸಾಧಕ ರಾಜಕಾರಣಿಗಳು. ನೀವು ಹೆಣ್ಣು ಮಗಳ ವಿರುದ್ದ ಮಾತನಾಡಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಮಾನ ಅಂತ ವಾಗ್ದಾಳಿ ನಡೆಸಿದಲ್ಲದೇ, ನಾಳೆಯಿಂದ ರಾಜ್ಯ ವ್ಯಾಪಿ ಪ್ರತಿಭಟನೆಗೆ ಬಿಜೆಪಿ ಮುಂದಾಗಿದೆ ಎಂಬುದಾಗಿ ಘೋಷಣೆ ಮಾಡಿದ್ದಾರೆ.


ಇದೇ ವೇಳೆ ಮಾತನಾಡಿದ ಅವರು,’ ಹಾವೇರಿಯಲ್ಲಿ ಗೋಲಿಬಾರ್ ಮಾಡಿಸಿದ್ರು ಅಂತ ಬಾಯ್ ಬಡ್ಕೋತೀರಿ., ಆದರೆ ನಾನು ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ನಾನು ಕೃಷಿ ಬಜೆಟ್ ಮಂಡಿಸಿದೆ.ರೈತರ ಪಂಪ್ ಸೆಂಟ್ ಗಳಿಗೆ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಿದೆ ಇದಲ್ಲದೇ ನನ್ನ ಅಧಿಕಾರವಾಧಿಯಲ್ಲಿ ನಡೆದ ಗೋಲಿಬಾರ್ ನಲ್ಲಿ ಹತರಾದ ರೈತರ ಕುಟುಂಬಕ್ಕೆ ಉದ್ಯೋಗ ಕೊಡಿಸಿದೆ.ಸಾಂತ್ವಾನ ಹೇಳಿದ್ದೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments