Webdunia - Bharat's app for daily news and videos

Install App

ಫೆಬ್ರವರಿಯಲ್ಲಿ ರೈತಪರ ಹೊಸ ಬಜೆಟ್ ಮಂಡಿಸುವೆ ಎಂದ ಬಿ.ಎಸ್. ಯಡಿಯೂರಪ್ಪ

Webdunia
ಮಂಗಳವಾರ, 3 ಡಿಸೆಂಬರ್ 2019 (16:44 IST)
ರಾಜ್ಯದಲ್ಲಿ ಸ್ಥಿರ ಸರ್ಕಾರ ಮಾಡಲು ಎಲ್ಲ ಯೋಜನೆಗಳನ್ನೂ ರೂಪಿಸಿದ್ದೇನೆ. ಫೆಬ್ರವರಿಯಲ್ಲಿ ರೈತಪರವಾದ ಹೊಸ ಬಜೆಟ್ ಮಂಡಿಸುತ್ತೇನೆ.

ಹೀಗಂತ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. ಇವತ್ತು ಉಪ ಚುನಾವಣೆಯ ಪ್ರಚಾರಕ್ಕೆ ಕೊನೆಯ ದಿನ. ಹದಿನೈದು ಕ್ಷೇತ್ರಗಳಲ್ಲಿ ಬಿಜೆಪಿ ಪರ ಅಲೆ ಇದೆ. ಎಲ್ಲೆಡೆ ಬಿಜೆಪಿಗೆ ಜನಬೆಂಬಲ ಇದೆ. ಕಾಂಗ್ರೆಸ್ - ಜೆಡಿಎಸ್ ನವರು ಒಗ್ಗಟ್ಟಾಗಿದ್ದೇವೆ ಎನ್ನುತ್ತಾರೆ.

ಆದ್ರೆ ಯಾವ ಕ್ಷೇತ್ರದಲ್ಲೂ ಆ ವಾತಾವರಣ ಇಲ್ಲ. ಕಾಂಗ್ರೆಸ್, ಜೆಡಿಎಸ್ ನವರಿಗೆ ರಾಮಮೂರ್ತಿ ವಿರುದ್ಧ ಒಬ್ಬ ಅಭ್ಯರ್ಥಿಯನ್ನೂ ನಿಲ್ಲಿಸಲಾಗಲಿಲ್ಲ. ಈ ಮೂಲಕ ಉಭಯ ಪಕ್ಷದವರು ಸೋಲೊಪ್ಪಿಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದರು.

ಉಪಚುನಾವಣೆ ನಂತರ ಬಿ ಎಸ್ ವೈ ರಾಜೀನಾಮೆ ನೀಡುತ್ತಾರೆಂಬ ಕಾಂಗ್ರೆಸ್ ನವರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಡಿಸೆಂಬರ್ 9 ಕ್ಕೆ ಏನಾಗುತ್ತದೆ ಎಂಬುದನ್ನು ನೀವೇ ನೋಡ್ತೀರಿ. ಅಲ್ಲಿಯವರೆಗೂ ಕಾದುನೋಡಿ.  ಕಾಂಗ್ರೆಸ್ - ಜೆಡಿಎಸ್ ನವರು ತೆಪ್ಪಗಿರಲಿ ಎಂದು ರೇಗಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments