Webdunia - Bharat's app for daily news and videos

Install App

ಕೋಟಿ ಕೋಟಿ ಲಾಭ- ಇಲ್ಲಿ ರೈತರೇ ಸಹಕಾರ ಸಂಘದ ಮಾಲೀಕರು: ಸ್ಪೇಷಲ್

Webdunia
ಶನಿವಾರ, 7 ಸೆಪ್ಟಂಬರ್ 2019 (16:38 IST)
ಆ ಊರಿನಲ್ಲಿ ಸಹಕಾರ ಸಂಘವಿದ್ದು ಅದರ ಮಾಲೀಕರು ರೈತರೇ ಆಗಿದ್ದಾರೆ. ಅಷ್ಟೇ ಅಲ್ಲ ರೈತರು ಮಾಡ್ತಿರೋ ಕಾರ್ಯ ಮಾದರಿಯಾಗುತ್ತಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ತಳಗವಾದಿ ಗ್ರಾಮದಲ್ಲಿ ರೈತ ಸಹಕಾರ ಸಂಘವಿದೆ. ಈ ರೈತ ಸಂಘದ ಮಾಲೀಕರು ಇದೇ ಗ್ರಾಮದವರಾಗಿದ್ದು, ಸುಮಾರು ಒಂದು ಸಾವಿರಕ್ಕಿಂತ ಹೆಚ್ಚು ಮಾಲಿಕತ್ವದ ಸದಸ್ಯರು ಇದ್ದಾರೆ.  

ದೈನಂದಿನ ಚಟುವಟಿಕೆಗಳಿಗಾಗಿ ಈ ಗ್ರಾಮದಲ್ಲಿ ಒಂದು ಸೂಪರ್ ಮಾರ್ಕೆಟ್ ತೆರೆದಿದ್ದು. ಈ ಸೂಪರ್ ಮಾರ್ಕೆಟ್ ವರ್ಷದಲ್ಲಿ 5 ಕೋಟಿಯವರೆಗೂ ವಹಿವಾಟು ನಡೆಸುತ್ತದೆ. ಇಲ್ಲಿ ದೊರಕುವ ಎಲ್ಲಾ ಉತ್ಪನ್ನಗಳ ಮೇಲೆ ಕನಿಷ್ಟ  10 ರಿಂದ 18% ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಸಂಘವು ಲಾಭದಾಯಕವಾಗಿ ನಡೆಯುತ್ತಿದೆ ಹಾಗೂ ಈ ಸಹಕಾರ ಸಂಘವು ವಾರ್ಷಿಕ ಸರಾಸರಿ 30 ಕೋಟಿ ವ್ಯವಹಾರ ನಡೆಸುತ್ತದೆ.

ದೊಡ್ಡ ವ್ಯಾಪಾರಿಗಳು MRP ದರಕ್ಕೆ  ಯಾವುದೇ ರಿಯಾಯಿತಿ ನೀಡದೆ ವ್ಯಾಪಾರ ಮಾಡಿದರೂ ನಷ್ಟ ಅನುಭವಿಸುತ್ತಾರೆ. ಆದರೆ  ಮಾರುಕಟ್ಟೆ ವ್ಯವಹಾರದ ಬಗ್ಗೆ ಕನಿಷ್ಠ ಜ್ಞಾನವು ಇಲ್ಲದ ಈ ರೈತರು ತಮ್ಮ ಸಂಘದ
ಉತ್ಪನ್ನಗಳಿಗೆ ಮಾರುಕಟ್ಟೆಯ ಗ್ರಾಹಕರಿಗೆ ರಿಯಾಯಿತಿ ಕೊಟ್ಟು ಲಾಭ ಪಡೆಯುತ್ತಿರೋದು ವಿಶೇಷ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments