ಕೋಟಿ ಕೋಟಿ ಲಾಭ- ಇಲ್ಲಿ ರೈತರೇ ಸಹಕಾರ ಸಂಘದ ಮಾಲೀಕರು: ಸ್ಪೇಷಲ್

Webdunia
ಶನಿವಾರ, 7 ಸೆಪ್ಟಂಬರ್ 2019 (16:38 IST)
ಆ ಊರಿನಲ್ಲಿ ಸಹಕಾರ ಸಂಘವಿದ್ದು ಅದರ ಮಾಲೀಕರು ರೈತರೇ ಆಗಿದ್ದಾರೆ. ಅಷ್ಟೇ ಅಲ್ಲ ರೈತರು ಮಾಡ್ತಿರೋ ಕಾರ್ಯ ಮಾದರಿಯಾಗುತ್ತಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ತಳಗವಾದಿ ಗ್ರಾಮದಲ್ಲಿ ರೈತ ಸಹಕಾರ ಸಂಘವಿದೆ. ಈ ರೈತ ಸಂಘದ ಮಾಲೀಕರು ಇದೇ ಗ್ರಾಮದವರಾಗಿದ್ದು, ಸುಮಾರು ಒಂದು ಸಾವಿರಕ್ಕಿಂತ ಹೆಚ್ಚು ಮಾಲಿಕತ್ವದ ಸದಸ್ಯರು ಇದ್ದಾರೆ.  

ದೈನಂದಿನ ಚಟುವಟಿಕೆಗಳಿಗಾಗಿ ಈ ಗ್ರಾಮದಲ್ಲಿ ಒಂದು ಸೂಪರ್ ಮಾರ್ಕೆಟ್ ತೆರೆದಿದ್ದು. ಈ ಸೂಪರ್ ಮಾರ್ಕೆಟ್ ವರ್ಷದಲ್ಲಿ 5 ಕೋಟಿಯವರೆಗೂ ವಹಿವಾಟು ನಡೆಸುತ್ತದೆ. ಇಲ್ಲಿ ದೊರಕುವ ಎಲ್ಲಾ ಉತ್ಪನ್ನಗಳ ಮೇಲೆ ಕನಿಷ್ಟ  10 ರಿಂದ 18% ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಸಂಘವು ಲಾಭದಾಯಕವಾಗಿ ನಡೆಯುತ್ತಿದೆ ಹಾಗೂ ಈ ಸಹಕಾರ ಸಂಘವು ವಾರ್ಷಿಕ ಸರಾಸರಿ 30 ಕೋಟಿ ವ್ಯವಹಾರ ನಡೆಸುತ್ತದೆ.

ದೊಡ್ಡ ವ್ಯಾಪಾರಿಗಳು MRP ದರಕ್ಕೆ  ಯಾವುದೇ ರಿಯಾಯಿತಿ ನೀಡದೆ ವ್ಯಾಪಾರ ಮಾಡಿದರೂ ನಷ್ಟ ಅನುಭವಿಸುತ್ತಾರೆ. ಆದರೆ  ಮಾರುಕಟ್ಟೆ ವ್ಯವಹಾರದ ಬಗ್ಗೆ ಕನಿಷ್ಠ ಜ್ಞಾನವು ಇಲ್ಲದ ಈ ರೈತರು ತಮ್ಮ ಸಂಘದ
ಉತ್ಪನ್ನಗಳಿಗೆ ಮಾರುಕಟ್ಟೆಯ ಗ್ರಾಹಕರಿಗೆ ರಿಯಾಯಿತಿ ಕೊಟ್ಟು ಲಾಭ ಪಡೆಯುತ್ತಿರೋದು ವಿಶೇಷ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments