Webdunia - Bharat's app for daily news and videos

Install App

ಇಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರ?

Webdunia
ಬುಧವಾರ, 15 ಡಿಸೆಂಬರ್ 2021 (09:50 IST)
ಬೆಂಗಳೂರು : ಇಂದು ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಡಿ.12ರಂದು ನಡೆದಿದ್ದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು,

ಬೆಳಗ್ಗೆ 9 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯುತ್ತದೆ. ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಮತ ಎಣಿಕೆ ನಡೆಯಲಿದ್ದು, ಜಿದ್ದಾಜಿದ್ದಿನ ಫೈಟ್ನಲ್ಲಿ ಗೆಲ್ಲುವರು ಯಾರು ಎಂಬ ಕುತೂಹಲ ಕೆರಳಿಸಿದೆ.

ಇಂದು (ಡಿಸೆಂಬರ್ 15) ಫಲಿತಾಂಶ ಹೊರಬೀಳಲಿದ್ದು, ರಾಜ್ಯ ಒಕ್ಕಲಿಗ ಸಂಘದ ಆಡಳಿತ ಚುಕ್ಕಾಣಿ ಯಾರ ಕೈ ಸೇರಲಿದೆ ಅಂತ ಕಾದು ನೋಡಬೇಕಿದೆ. ಏಕ ಕಾಲದಲ್ಲಿ ಸುಮಾರು 389 ಬೂತ್ಗಳ ಮತ ಎಣಿಕೆ ನಡೆಯುತ್ತದೆ. ಮತ ಎಣಿಕೆಗೆ 5 ಸಾವಿರ ಸಿಬ್ಬಂದಿ ನೇಮಕ ಮಾಡಲಾಗಿದೆ.

ಭಾರಿ ಕುತೂಹಲ ಹುಟ್ಟಿಸಿರುವ ಒಕ್ಕಲಿಗ ಸಂಘದ ಚುನಾವಣೆ 5 ವರ್ಷಗಳಿಗೊಮ್ಮೆ ನಡೆಯುತ್ತೆ. ಮೂರು ವರ್ಷಗಳಿಂದ ಅಧ್ಯಕ್ಷರಿಲ್ಲದೇ ಆಡಳಿತಾಧಿಕಾರಿ ನೇತೃತ್ವದಲ್ಲಿ ಒಕ್ಕಲಿಗ ಸಂಘ ಮುಂದುವರೆದಿತ್ತು. ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಯ ಸ್ಥಾನಕ್ಕೆ ಚುನಾವಣೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments