Webdunia - Bharat's app for daily news and videos

Install App

ತಂದೆ-ಅಜ್ಜಿಯನ್ನೇ ಕೊಲೆ ಮಾಡಿ ಕಥೆ ಹೆಣೆದ ಭೂಪ ಅಂದರ್

Webdunia
ಸೋಮವಾರ, 5 ನವೆಂಬರ್ 2018 (19:09 IST)
ತನ್ನ ತಂದೆ ಹಾಗೂ ಅಜ್ಜಿಯನ್ನೇ ಕೊಲೆ ಮಾಡಿ ಆ ಬಳಿಕ ತಮ್ಮ ಮನೆಗೆ ಐವರು ದರೋಡೆಕೋರರು ತನ್ನ ತಂದೆಯನ್ನು ಕೊಲೆ ಮಾಡಿ ಅಜ್ಜಿ ಹತ್ತಿರವಿದ್ದ ಚಿನ್ನದ ಸರ ದೋಚಿಕೊಂಡು ಪರಾರಿಯಾಗಿದ್ದರು ಎಂದು ಸುಳ್ಳುಕಥೆ ಕಟ್ಟಿದ್ದಲ್ಲದೇ ಸುಳ್ಳು ದೂರು ದಾಖಲು ಮಾಡಿದ್ದ ಮಗನೇ ಕೊಲೆಗಾರನೆಂಬ ವಿಷಯ ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ.

ಕಲಬುರಗಿ ಜಿಲ್ಲೆಯಲ್ಲಿ ಐವರು ದರೋಡೆಕೋರರು ತಮ್ಮ ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ಮನೆಗೆ ನುಗ್ಗಿ ದಾಳಿ ಮಾಡಿದ ಕಾರಣ ಬಸವರಾಜ ಎಂಬುವರು ಸಾವನ್ನಪ್ಪಿದ್ದು, ಬಾಲಮ್ಮ ಎಂಬುವರ ಬಳಿ ಇದ್ದ ಚಿನ್ನದ ಸರ ದೋಚಿಕೊಂಡು ಪರಾರಿಯಾಗಿದ್ದರು ಎಂದು ಮಗ ವೆಂಕಟೇಶ್ ದೂರು ನೀಡಿದ್ದನು.

ಆದರೆ ಪೊಲೀಸ್ ತನಿಖೆ ವೇಳೆ ದೂರು ನೀಡಿದ್ದ ವೆಂಕಟೇಶ್ ನೇ ಕೊಲೆ ಮಾಡಿ ಸುಳ್ಳು ಆರೋಪ ಹಾಗೂ ಪ್ರಕರಣ ದಾಖಲಿಸಿದ್ದನೆಂಬ ವಿಷಯ ಬೆಳಕಿಗೆ ಬಂದಿದೆ. ಮುಧೋಳ ಪೊಲೀಸರು ಆರೋಪಿ ವೆಂಕಟೇಶನನ್ನು ಬಂಧಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments