Webdunia - Bharat's app for daily news and videos

Install App

ಜ್ಯೋತಿಷಿ ಮಾತು ಕೇಳಿ ಹೆಣ್ಣು ಮಗಳನ್ನು ಕೊಂದ ಕಟುಕ ತಂದೆ

Webdunia
ಬುಧವಾರ, 19 ಜೂನ್ 2019 (16:14 IST)
ಜ್ಯೋತಿಷಿಯೊಬ್ಬನ ಮಾತನ್ನು ಕೇಳಿ ತನ್ನ ಹೆಣ್ಣು ಮಗುವನ್ನು ಕಟುಕ ತಂದೆ ಕೊಂದಿರುವ ಘಟನೆ ನಡೆದಿದೆ.

ಕಾಫಿನಾಡಲ್ಲೊಬ್ಬ ಕಟುಕ ತಂದೆ ತನ್ನ ಪೈಶಾಚಿಕ ಕೃತ್ಯ ಮಾಡಿದ್ದಾನೆ.

ಜ್ಯೋತಿಷಿ ಮಾತು ಕೇಳಿ ಮಗುವನ್ನೇ ಕೊಂದಿದ್ದಾನೆ ಅಪ್ಪ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ ನಲ್ಲಿ ಘಟ‌ನೆ ನಡೆದಿದೆ.

ಹೆಣ್ಣು ಮಗು ಎಂಬ ಕಾರಣಕ್ಕೆ ಒಂದೂವರೆ ತಿಂಗಳ ಕಂದನನ್ನ ತಂದೆಯೇ ಕೊಂದಿದ್ದಾನೆ. ಮಂಜುನಾಥ್ ( 27) ಕೊಲೆ ಮಾಡಿದ ಕಟುಕ ತಂದೆ.

ಹೆಣ್ಣು ಮಗು ನಿನ್ನ ಭವಿಷ್ಯಕ್ಕೆ ಕಂಟಕ ಎಂದಿದ್ದನಂತೆ ಜ್ಯೋತಿಷಿ. ಜ್ಯೊತಿಷಿ ಮಾತು ಕೇಳಿ ಕಂದನ ಕತ್ತು ಹಿಚುಕಿ ಕೊಲೆ ಮಾಡಿದ್ದಾನೆ. ಜ್ಯೋತಿಷಿಗಾಗಿ ಪೊಲೀಸರ ಹುಡುಕಾಟ ನಡೆದಿದೆ. ತಾಯಿ ಇಲ್ಲದ ವೇಳೆ ಮಗುವನ್ನ ಕೊಂದ ಅಪ್ಪ‌, ಮಗುವಿನ ಕುತ್ತಿಗೆಯಲ್ಲಿ ಗಂಭೀರ ಗಾಯ ಮಾಡಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಆರೋಪಿ ಬಂಧನ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments