Webdunia - Bharat's app for daily news and videos

Install App

ಬಲವಂತವಾಗಿ ಮಗನ ಕರೆಯಲು ಬಂದ ತಂದೆಗೆ ಗೂಸಾ ಕೊಟ್ಟವರಾರು?

Webdunia
ಬುಧವಾರ, 18 ಜುಲೈ 2018 (16:53 IST)
 
ಶಾಲಾವಾಹನ ಅಡ್ಡಗಟ್ಟಿ ಮಗು ಕದಿಯಲು ಬಂದ ತಂದೆಗೆ ಗ್ರಾಮಸ್ಥರು ಗೂಸಾ ನೀಡಿದ ಘಟನೆ ನಡೆದಿದೆ. ಮಗುವನ್ನು ಬಲವಂತವಾಗಿ ಕರೆದೊಯ್ಯಲು ಬಂದ ತಂದೆಯ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿದ್ದಾರೆ. 


ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ನಾಯಸಿಂಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಾಲಾ ವಾಹನ ಅಡ್ಡಗಟ್ಟಿ ಬಲವಂತವಾಗಿ ಮಗುವನ್ನು ಕರೆದೊಯ್ಯಲು ಯತ್ನಿಸಿದ ತಂದೆ. ಗ್ರಾಮಸ್ಥರು ವಿಚಾರಿಸಿದಾಗ ಮಗು ಅಮ್ಮನ ಬಳಿ ಹೋಗ್ತಿನಿ ಎಂದಿದೆ. ಹೀಗಾಗಿ ಸಿಟ್ಟಿಗೆದ್ದ ಗ್ರಾಮಸ್ಥರಿಂದ ಮಗುವಿನ ತಂದೆಗೆ ಗೂಸ ಬಿದ್ದಿದೆ.

ಆಂದ್ರ ಮೂಲದ ವ್ಯಕ್ತಿಯೊಂದಿಗೆ ಸಂತೆಬಾಚಳ್ಳಿ ಯುವತಿಯೊಂದಿಗೆ ಮದುವೆಯಾಗಿತ್ತು. ಕಳೆದ ಆರು ತಿಂಗಳ ಹಿಂದೆ ದಂಪತಿಗಳು ಜಗಳವಾಡಿಕೊಂಡಿದ್ರು. ಮಗುವನ್ನು ತಾಯಿ ತನ್ನ ತವರು ಮನೆಗೆ ಕರೆದುಕೊಂಡು ಬಂದಿದ್ದಳು. ಈಗ ಮಗುವನ್ನು ಬಲವಂತವಾಗಿ ಕರೆದೊಯ್ಯಲು ಬಂದ ತಂದೆಗೆ ಗ್ರಾಮಸ್ಥರು ಗೂಸ ನೀಡಿದ್ದಾರೆ.‌ ಕೆ ಆರ್ ಪೇಟೆ ಗ್ರಾಮಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments