Webdunia - Bharat's app for daily news and videos

Install App

ಭೀಮಾ ತೀರ ಆಯ್ತು ಈಗ ಕೃಷ್ಣಾ ತೀರದಲ್ಲಿ ಹೆಚ್ಚಿದೆ ಭಯ

Webdunia
ಶುಕ್ರವಾರ, 6 ಸೆಪ್ಟಂಬರ್ 2019 (16:31 IST)
ಭೀಮಾ ತೀರದ ಜನರು ಭಯದಲ್ಲಿರುವ ಸಂದರ್ಭದಲ್ಲೇ ಕೃಷ್ಣಾ ತೀರದ ಜನರು ಭಯಭೀತರಾಗುತ್ತಿದ್ದಾರೆ.

ಚಿಕ್ಕೋಡಿ ತಾಲೂಕಿನ ಕಲ್ಲೋಳ ಬ್ಯಾರೇಜ್ ಗೆ ಚಿಕ್ಕೋಡಿ ಎಸಿ, ತಹಸಿಲ್ದಾರ್ ಭೇಟಿ ನೀಡಿದ್ರು. ನದಿ ತೀರಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಎಸಿ ಮತ್ತು ತಹಸಿಲ್ದಾರ್, ಜನರ ಸಮಸ್ಯೆಗಳನ್ನು ಕೇಳಿದ್ರು.

ಎಸಿ ರವೀಂದ್ರ ಕರಲಿಂಗನವರ ಮತ್ತು ತಹಸಿಲ್ದಾರ್ ಸಂತೋಷ ಬಿರಾದಾರ್ ಭೇಟಿ ನೀಡಿದ್ದು, ಈಗಾಗಲೇ ಕೃಷ್ಣಾ ನದಿಗೆ 1 ಲಕ್ಷ 24 ಸಾವಿರ ಕ್ಯೂಸೇಕ್ ನೀರು ಹರಿದು ಬರುತ್ತಿದೆ. ಇನ್ನು ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುವ ಸಾಧ್ಯೆತೆ ಇದೆ ಎಂದ್ರು.
ಮುಂಜಾಗೃತಾ ಕ್ರಮವಾಗಿ 3 ಎಸ್ ಡಿ ಆರ್ ಎಫ್, 3 ಎನ್ ಡಿ ಆರ್ ಎಫ್ ತುಕಡಿ ಬಂದಿವೆ. 165 ಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಈಗಾಗಲೇ ನದಿ ತೀರದ ಗ್ರಾಮಗಳಲ್ಲಿ ಎಲ್ಲಾ ತಂಡಗಳನ್ನು ನಿಯೋಜನೆ ಮಾಡಲಾಗಿದೆ ಎಂದ್ರು.

ನದಿ ಹಾಗೂ ನದಿ ತೀರಕ್ಕೆ ಜನರು ತೆರಳಬಾರದೆಂದು ಅವರು ಸೂಚನೆ ನೀಡಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments