Webdunia - Bharat's app for daily news and videos

Install App

ಮಳೆ ಆರ್ಭಟದೊಂದಿಗೆ ರೋಗದ ಭೀತಿ ಶುರು

Webdunia
ಶನಿವಾರ, 27 ಮೇ 2023 (18:00 IST)
ಕಳೆದ ಮೂರು ನಾಲ್ಕು ದಿನಗಳಿಂದ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು ರಾತ್ರಿಯಿಡೀ ಸುರಿಯುತ್ತಿರುವ ರಣ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಮತ್ತೊಂದೆಡೆ ಅಕಾಲಿಕ ಮಳೆಯಿಂದಾಗಿ ಜನರಲ್ಲಿ ರೋಗದ  ಭೀತಿ ಉಂಟಾಗಿದೆ. ಇಷ್ಟೇ ಅಲ್ಲದೆ ನಿಂತ ನೀರು ಹಾಗೂ ಕೊಳಚೆ ನೀರಿನಿಂದ ಸೊಳ್ಳೆ ಪ್ರಮಾಣ ಹೆಚ್ಚಾಗಿದ್ದು ಜನರಲ್ಲಿ ಡೆಂಗ್ಯೂ ಹಾಗೂ ಮಲೇರಿಯಾ ರೋಗಗಳು ಕಾಣಿಸಿಕೊಳ್ಳುತ್ತಿವೆ ಹಾಗೂ ವಾತಾವರಣದಲ್ಲಿ ಆದ ದಿಢೀರ್ ಬದಲಾವಣೆಗೆ ಜನರಲ್ಲಿ ಕೆಮ್ಮು ಹಾಗೂ ಶೀತ ಜ್ವರಗಳು ಹಾಗೂ ನೀರಿನ ಮೂಲಗಳಲ್ಲಿ ಕೊಳಚೆ ನೀರು ನಿಶ್ಚಿತವಾಗುತ್ತಿರುವುದರಿಂದ ಅತಿಸಾರದಂತಹ ಕಾಯಿಲೆಗಳು ಸಹ ಜನರಲ್ಲಿ ಕಾಣಿಸಿಕೊಳ್ಳುತ್ತಿವೆ . 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments