Webdunia - Bharat's app for daily news and videos

Install App

85ನೇ ಸಾಹಿತ್ಯ ಸಮ್ಮೇಳನದಲ್ಲಿ ಗಮನ ಸೆಳೆದ ಸ್ತ್ರೀ ಲೋಕ ; ತಲ್ಲಣಗಳು

Webdunia
ಗುರುವಾರ, 6 ಫೆಬ್ರವರಿ 2020 (15:28 IST)
ಪುರುಷ ಪ್ರಧಾನ ಸಮಾಜದಲ್ಲಿ ಪುರುಷರ ಆಲೋಚನೆಗಳನ್ನೇ ಮಹಿಳಾ ಆಲೋಚನೆಗಳು ಎಂದು ಬಿಂಬಿಸುವ ಕೆಲಸ ದೇಶದಲ್ಲಿ ಆಗುತ್ತಿದೆ.

12 ನೇ ಶತಮಾನದಲ್ಲಿಯೇ ಶರಣರ ಸರಿಸಮನಾಗಿ ಮಹಿಳೆಯರು ವಚನಗಳನ್ನು ರಚಿಸಿದ್ದಾರೆ. ಹೀಗಂತ ಹಿರಿಯ ಸಾಹಿತಿ, ಚಿಂತಕಿ ಡಾ.ಬಿ.ಟಿ. ಲಲಿತಾ ನಾಯಕ್‍ ಪ್ರತಿಪಾದಿಸಿದ್ದಾರೆ.

ಕಲಬುರ್ಗಿಯ ವಿಶ್ವ ವಿದ್ಯಾಲಯ ಆವರಣದಲ್ಲಿ ನಡೆಯುತ್ತಿರುವ 85 ನೇ ಅಖಿಲ ಭಾರತಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆ ದಿನದಂದು ಶ್ರೀವಿಜಯ ಪ್ರಧಾನ ವೇದಿಕೆಯಲ್ಲಿ ಏರ್ಪಡಿಸಲಾಗಿದ್ದ ‘ಸ್ತ್ರೀ ಲೋಕ : ತಲ್ಲಣಗಳು’ ಗೋಷ್ಠಿಯ ಅಧ್ಯಕ್ಷತೆವಹಿಸಿ ‘ಬದಲಾಗುತ್ತಿರುವ ಮಹಿಳಾ ಸಂವೇದನೆಗಳು’ಕುರಿತ ವಿಚಾರ ಮಂಡಿಸಿದರು.

ಮಹಿಳೆಯರು ಇದೀಗ ಶೋಷಿತ ಕಾಲಘಟ್ಟದಿಂದ ಹೊರಬಂದಿದ್ದೇವೆ. ಮೀಸಲಾತಿ ಕೊಡಿ ಎಂದು ಕೇಳುವ ಬದಲು, ಎಲ್ಲದಕ್ಕೂ ನಾವು ಶಕ್ತರಾಗಿದ್ದೇವೆ ಎಂಬುದನ್ನು ಸಾರಿ ಹೇಳಬೇಕಿದೆ. ಊಟ, ಬಟ್ಟೆ, ಧಾರ್ಮಿಕ ಆಚರಣೆ ನಮ್ಮಆಯ್ಕೆ. ಇದನ್ನು ನಮ್ಮ ಸಂವಿಧಾನವೇ ನಮಗೆ ಕೊಟ್ಟಿದೆ. ಆದರೆ ಅದು ಬೇಡ, ಇದು ಬೇಡ ಎಂದು ನಮ್ಮ ಮೇಲೆ ಹೇರುವುದನ್ನು ನಾವು ಪ್ರತಿಭಟಿಸಬೇಕಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

ಮುಂದಿನ ಸುದ್ದಿ