Webdunia - Bharat's app for daily news and videos

Install App

ಚೌಲ್ಟ್ರಿ ವಿಚಾರದಲ್ಲಿ ಮಹದಾಯಿ ಹೋರಾಟಗಾರರು ಹಾಗು ಬಿಜೆಪಿ ವಿರುದ್ಧ ಜಟಾಪಟಿ

Webdunia
ಸೋಮವಾರ, 25 ಡಿಸೆಂಬರ್ 2017 (10:23 IST)
ಬೆಂಗಳೂರು: ರಾಜಧಾನಿಯಲ್ಲಿ ಮಹದಾಯಿ ಹೋರಾಟದ ಕಿಚ್ಚು ಮುಂದುವರಿದಿದ್ದು, ಚೌಲ್ಟ್ರಿ ವಿಚಾರದಲ್ಲಿ ಹೋರಾಟಗಾರರು ಹಾಗು ಬಿಜೆಪಿ ವಿರುದ್ಧ ಜಟಾಪಟಿ ನಡೆದಿದೆ.


ಹೋರಾಟಗಾರರಲ್ಲಿದ್ದ ಮಹಿಳೆಯರು ಶ್ರೀ ಕೋದಂಡರಾಮ ಭಜನಾಮಂದಿರದ ಚೌಲ್ಟ್ರಿಯಲ್ಲಿ ವಾಸವಿದ್ದು, ಅಲ್ಲೆ ನಿತ್ಯಕರ್ಮಗಳನ್ನು ಮುಗಿಸಿ ಮತ್ತೇ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಆ ಚೌಲ್ಟ್ರಿ ಕಾಂಗ್ರೆಸ್ ನ ಮುಖಂಡರೊಬ್ಬರಿಗೆ ಸೇರಿದ್ದರಿಂದ  ಅಲ್ಲಿ ವಾಸ್ತವ್ಯ ಹೂಡಿದಕ್ಕೆ ಬಿಜೆಪಿ ನಾಯಕರು ಆರೋಪ ಮಾಡಿದ್ದಾರೆ.


ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಹೋರಾಟಗಾರರು’ ನಾವು ಯಾರ ಹಂಗಿನಲ್ಲೂ ಇಲ್ಲ. ನಮ್ಮಲ್ಲೂ ಶ್ರೀಮಂತರು ಇರುವ ಕಾರಣ ದಿನಕ್ಕೆ 12 ಸಾವಿರ ರೂ. ಕೊಟ್ಟು ವಾಸ್ತವ್ಯ ಹೂಡಿರುವುದಾಗಿ’ ಬಿಜೆಪಿಯವರಿಗೆ ಖಡಕ್ ಉತ್ತರ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments