Webdunia - Bharat's app for daily news and videos

Install App

ಚೌಲ್ಟ್ರಿ ವಿಚಾರದಲ್ಲಿ ಮಹದಾಯಿ ಹೋರಾಟಗಾರರು ಹಾಗು ಬಿಜೆಪಿ ವಿರುದ್ಧ ಜಟಾಪಟಿ

Webdunia
ಸೋಮವಾರ, 25 ಡಿಸೆಂಬರ್ 2017 (10:23 IST)
ಬೆಂಗಳೂರು: ರಾಜಧಾನಿಯಲ್ಲಿ ಮಹದಾಯಿ ಹೋರಾಟದ ಕಿಚ್ಚು ಮುಂದುವರಿದಿದ್ದು, ಚೌಲ್ಟ್ರಿ ವಿಚಾರದಲ್ಲಿ ಹೋರಾಟಗಾರರು ಹಾಗು ಬಿಜೆಪಿ ವಿರುದ್ಧ ಜಟಾಪಟಿ ನಡೆದಿದೆ.


ಹೋರಾಟಗಾರರಲ್ಲಿದ್ದ ಮಹಿಳೆಯರು ಶ್ರೀ ಕೋದಂಡರಾಮ ಭಜನಾಮಂದಿರದ ಚೌಲ್ಟ್ರಿಯಲ್ಲಿ ವಾಸವಿದ್ದು, ಅಲ್ಲೆ ನಿತ್ಯಕರ್ಮಗಳನ್ನು ಮುಗಿಸಿ ಮತ್ತೇ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಆ ಚೌಲ್ಟ್ರಿ ಕಾಂಗ್ರೆಸ್ ನ ಮುಖಂಡರೊಬ್ಬರಿಗೆ ಸೇರಿದ್ದರಿಂದ  ಅಲ್ಲಿ ವಾಸ್ತವ್ಯ ಹೂಡಿದಕ್ಕೆ ಬಿಜೆಪಿ ನಾಯಕರು ಆರೋಪ ಮಾಡಿದ್ದಾರೆ.


ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಹೋರಾಟಗಾರರು’ ನಾವು ಯಾರ ಹಂಗಿನಲ್ಲೂ ಇಲ್ಲ. ನಮ್ಮಲ್ಲೂ ಶ್ರೀಮಂತರು ಇರುವ ಕಾರಣ ದಿನಕ್ಕೆ 12 ಸಾವಿರ ರೂ. ಕೊಟ್ಟು ವಾಸ್ತವ್ಯ ಹೂಡಿರುವುದಾಗಿ’ ಬಿಜೆಪಿಯವರಿಗೆ ಖಡಕ್ ಉತ್ತರ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments