Webdunia - Bharat's app for daily news and videos

Install App

ಜೆಡಿಎಸ್ ಅಲ್ಪಸಂಖ್ಯಾತ ಘಟಕದಿಂದ ಸರ್ಕಾರದ ವಿರುದ್ಧ ಹೋರಾಟ

Webdunia
ಶನಿವಾರ, 25 ಮಾರ್ಚ್ 2023 (20:40 IST)
ಮಾಜಿ ಪ್ರಧಾನಿ ದೇವೆಗೌಡರು ಮಾಡಿದ್ದ ಮಮುಸ್ಲಿಂ ಸಮುದಾಯಕ್ಕೆ 4 % ಪರ್ಸಟೆಂಜ್ ಮೀಸಲಾತಿಯನ್ನು ಸಿಎಂ ಬೊಮ್ಮಾಯಿ ಅವರು ಕಿತ್ತು ಕೊಂಡಿದ್ದಾರೆ ಎಂದು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜ಼ಫ಼್ರುಲ್ಲಾ ಖಾನ್ ರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಎಲ್ಲಾ ಮುಸಲ್ಮಾನರಿಗೆ ಸರ್ಕಾರ ಮೋಸ ಮಾಡಿದೆ. ನಿನ್ನೆ ಮುಖ್ಯಮಂತ್ರಿಗಳು ನಿನ್ನೆ ಮೀಸಲಾತಿ ಕುರಿತು ಆದೇಶ ಮಾಡಿದ್ದಾರೆ. 4 % ಪರ್ಸಟೆಂಜ್ ಕಡಿಮೆ ಮಾಡಿದ್ದಾರೆ ದೇವೆಗೌಡರು ಮಾಡಿ ಮಾಡಿದ್ದು ತೆಗೆದಿದ್ದಾರೆ.ಮುಸಲ್ಮಾನರಿಗೆ ಇರುವ ಮೀಸಲಾತಿ ಕಿತ್ತುಕೊಂಡಿದ್ದೇವೆ ಅಂತಾ ಬೇರೆ ಅವರಿಗೆ ಹೇಳುವುದಕ್ಕೆ ಈ ರೀತಿ ಮಾಡಿದ್ದಾರೆ.ಚುನಾವಣೆಯ ಗಮನದಲ್ಲಿಟ್ಟು ಕೊಂಡು ಸರ್ಕಾರ  ಈ ರೀತಿ ಮಾಡಿದೆ ಈ ನಡೆಯನ್ನ ನಾವು ಖಂಡಿಸುತ್ತೇವೆ. ಮುಂದಿನ ದಿನದಲ್ಲಿ ನಾವು ಕಾನೂನಾತ್ಮಕ ಹೋರಾಟವನ್ನು ಜೆಡಿಎಸ್ ಪಕ್ಷದಿಂದ ಮಾಡುತ್ತೇವೆ ಎಂದು ಹೇಳಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments