Webdunia - Bharat's app for daily news and videos

Install App

ಜೆಡಿಎಸ್ ಅಲ್ಪಸಂಖ್ಯಾತ ಘಟಕದಿಂದ ಸರ್ಕಾರದ ವಿರುದ್ಧ ಹೋರಾಟ

Webdunia
ಶನಿವಾರ, 25 ಮಾರ್ಚ್ 2023 (20:40 IST)
ಮಾಜಿ ಪ್ರಧಾನಿ ದೇವೆಗೌಡರು ಮಾಡಿದ್ದ ಮಮುಸ್ಲಿಂ ಸಮುದಾಯಕ್ಕೆ 4 % ಪರ್ಸಟೆಂಜ್ ಮೀಸಲಾತಿಯನ್ನು ಸಿಎಂ ಬೊಮ್ಮಾಯಿ ಅವರು ಕಿತ್ತು ಕೊಂಡಿದ್ದಾರೆ ಎಂದು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜ಼ಫ಼್ರುಲ್ಲಾ ಖಾನ್ ರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಎಲ್ಲಾ ಮುಸಲ್ಮಾನರಿಗೆ ಸರ್ಕಾರ ಮೋಸ ಮಾಡಿದೆ. ನಿನ್ನೆ ಮುಖ್ಯಮಂತ್ರಿಗಳು ನಿನ್ನೆ ಮೀಸಲಾತಿ ಕುರಿತು ಆದೇಶ ಮಾಡಿದ್ದಾರೆ. 4 % ಪರ್ಸಟೆಂಜ್ ಕಡಿಮೆ ಮಾಡಿದ್ದಾರೆ ದೇವೆಗೌಡರು ಮಾಡಿ ಮಾಡಿದ್ದು ತೆಗೆದಿದ್ದಾರೆ.ಮುಸಲ್ಮಾನರಿಗೆ ಇರುವ ಮೀಸಲಾತಿ ಕಿತ್ತುಕೊಂಡಿದ್ದೇವೆ ಅಂತಾ ಬೇರೆ ಅವರಿಗೆ ಹೇಳುವುದಕ್ಕೆ ಈ ರೀತಿ ಮಾಡಿದ್ದಾರೆ.ಚುನಾವಣೆಯ ಗಮನದಲ್ಲಿಟ್ಟು ಕೊಂಡು ಸರ್ಕಾರ  ಈ ರೀತಿ ಮಾಡಿದೆ ಈ ನಡೆಯನ್ನ ನಾವು ಖಂಡಿಸುತ್ತೇವೆ. ಮುಂದಿನ ದಿನದಲ್ಲಿ ನಾವು ಕಾನೂನಾತ್ಮಕ ಹೋರಾಟವನ್ನು ಜೆಡಿಎಸ್ ಪಕ್ಷದಿಂದ ಮಾಡುತ್ತೇವೆ ಎಂದು ಹೇಳಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments