Webdunia - Bharat's app for daily news and videos

Install App

ಮರಳಿಗಾಗಿ ತೀವ್ರಗೊಂಡ ಹೋರಾಟ: ಬಂದ್

Webdunia
ಶನಿವಾರ, 1 ಡಿಸೆಂಬರ್ 2018 (14:16 IST)
ಮರಳಿಗಾಗಿ ಬಿಜೆಪಿ ಶಾಸಕ ಹೋರಾಟ ತೀವ್ರಗೊಳಿಸಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಬೈಕ್ ರ್ಯಾಲಿ ನಡೆಸಿದರು. ಪರಿಣಾಮ ಆ ಪಟ್ಟಣದಲ್ಲಿ ಬಂದ್ ನ ವಾತಾವರಣ ನಿರ್ಮಾಣವಾಗಿದೆ.

ಮರಳಿಗಾಗಿ ದಾವಣಗೆರೆಯ ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ ಹೋರಾಟ ತೀರ್ವ ಸ್ವರೂಪ ಪಡೆದಿದೆ. ಇಂದು ನ್ಯಾಮತಿ ಬಂದ್ ಕರೆಕೊಟ್ಟಿದ್ದು ಶಾಸಕ ರೇಣುಕಾಚಾರ್ಯ ತಮ್ಮ ಬೆಂಬಲಿಗರೊಂದಿಗೆ ಬೈಕ್ ರ್ಯಾಲಿ ಮಾಡಿದರು. ಮರಳಿಗಾಗಿ ಆಗ್ರಹಿಸಿ ನ್ಯಾಮತಿ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಹಲವಾರು ತಿಂಗಳುಗಳಿಂದ ಹೊನ್ನಾಳಿ ಮತ್ತು ನ್ಯಾಮತಿ ಭಾಗದಲ್ಲಿ ಮರಳಿನ ಅಭಾವ ಸೃಷ್ಠಿಯಾಗಿದೆ. ಮರಳಿಲ್ಲದೆ ಮನೆ ಕಟ್ಟದಂತಾಗಿದೆ. ಕೂಲಿ ಕಾರರಿಗೆ ಕೆಲಸ ವಿಲ್ಲದಂತಾಗಿದ್ದು, ನಿರುದ್ಯೋಗ ಸೃಷ್ಠಿಯಾಗಿದೆ. ಇದರಿಂದ ಮರಳನ್ನು ವಿತರಿಸಿ ದರ ನಿಗದಿ ಮಾಡಿ ಎಂದು ಪ್ರತಿಭಟನಾಕಾರರ ಆಗ್ರಹವಾಗಿದೆ.

  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments