Webdunia - Bharat's app for daily news and videos

Install App

ಅಂತಿಮ ಹಂತ ತಲುಪಿದ ‘ಆಪರೇಷನ್ ಗಂಗಾ

Webdunia
ಗುರುವಾರ, 10 ಮಾರ್ಚ್ 2022 (20:15 IST)
ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯರನ್ನು ಕರೆತರುವ ಸ್ಥಳಾಂತರಿಸುವ ಕಾರ್ಯಾಚರಣೆ ‘ಆಪರೇಷನ್ ಗಂಗಾ’ ಮಾರ್ಚ್ 10ರ ನಾಳೆಗೆ ಕೊನೆಗೊಳ್ಳಲಿದೆ.
ನಾಳೆ ಸಂಜೆಯ ವೇಳೆಗೆ ಕೊನೆಯ ವಿಮಾನವು ಉಕ್ರೇನ್ ಗಡಿಯಿಂದ ಟೇಕ್ ಆಫ್ ಆಗಲಿದ್ದು, ಈ ಮೂಲಕ ಆಪರೇಷನ್ ಗಂಗಾ ಕಾರ್ಯಾಚರಣೆ ಮುಕ್ತಾಯದ ಹಂತಕ್ಕೆ ತಲುಪಲಿದೆ.
ರಷ್ಯಾದ ಗಡಿಯ ಸಮೀಪವಿರುವ ಸುಮಿಯಲ್ಲಿ ಸಿಲುಕಿರುವ ಸುಮಾರು 700 ವಿದ್ಯಾರ್ಥಿಗಳು ರೈಲಿನ ಮೂಲಕ ಪಶ್ಚಿಮ ಉಕ್ರೇನ್‌ಗೆ ತೆರಳಿದ್ದು, ಅಲ್ಲಿಂದ ಅವರು ವಿಮಾನ ಏರಲಿದ್ದಾರೆ.
ರಷ್ಯಾ ಉಕ್ರೇನ್ ಮೇನಡುವಿನ ಭೀಕರ ಕದನದ ಸಮಯದಲ್ಲಿ ಅತಂತ್ರ ಸ್ಥಿತಿಯಲ್ಲಿದ್ದ ಭಾರತೀಯ ವಿದ್ಯಾರ್ಥಿಗಳ ಕರೆತರುವ ಉದ್ದೇಶದಿಂದ ಕೇಂದ್ರ ಸರ್ಕಾರ ಫೆಬ್ರವರಿ ಅಂತ್ಯದಿಂದ ‘ಆಪರೇಷನ್ ಗಂಗಾ’ ಕಾರ್ಯಾಚರಣೆ ಆರಂಭಿಸಿತ್ತು. ಇಲ್ಲಿಯವರೆಗೆ ಆಪರೇಷನ್ ಗಂಗಾ ಯೋಜನೆಯಡಿ ಉಕ್ರೇನ್ ನಲ್ಲಿ ಸಿಲುಕಿದ್ದ 18 ಸಾವಿರಕ್ಕೂ ಹೆಚ್ಚು ಭಾರತೀಯರನ್ನು ರಕ್ಷಣೆ ಮಾಡಿ, ತಾಯ್ನಾಡಿಗೆ ಕರೆತರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಮುಂದಿನ ಸುದ್ದಿ
Show comments