Webdunia - Bharat's app for daily news and videos

Install App

ಅಣ್ಣ ಕೊಡಬೇಕಾದ ಸಾಲಕ್ಕೆ ಬದಲಾಗಿ ತಂಗಿಯನ್ನು ದೈಹಿಕವಾಗಿ ಬಳಸಿಕೊಂಡ ಫೈನಾನ್ಸಿಯರ್

Webdunia
ಬುಧವಾರ, 6 ಮಾರ್ಚ್ 2019 (05:59 IST)
ಬೆಂಗಳೂರು : ಅಣ್ಣ ಕೊಡಬೇಕಾದ ಸಾಲಕ್ಕೆ ಬದಲಾಗಿ ಆತನ ಸಹೋದರಿಯನ್ನು 2 ವರ್ಷಗಳಿಂದ ದೈಹಿಕವಾಗಿ ಬಳಸಿಕೊಂಡ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.


ಬೆಂಗಳೂರಿನ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಯುವತಿ, ಅಣ್ಣ ಮತ್ತು ಅತ್ತಿಗೆಯೊಂದಿಗೆ ವಾಸವಾಗಿದ್ದಳು. ಆಕೆಯ ಸಹೋದರ ಶೇರು ಮಾರುಕಟ್ಟೆ ವ್ಯವಹಾರ ನಡೆಸುತ್ತಿದ್ದು, ಫೈನಾನ್ಸಿಯರ್ ಒಬ್ಬನಿಂದ ಹಣ ಪಡೆದುಕೊಂಡಿದ್ದರು. ಆದರೆ ವ್ಯವಹಾರದಲ್ಲಿ ನಷ್ಟವಾಗಿದ್ದ ಕಾರಣ ಸಾಲದ ಹಣ ಪಾವತಿಸಲು ಸಾಧ್ಯವಾಗಿರಲಿಲ್ಲ.


ಈ ಹಿನ್ನಲೆಯಲ್ಲಿ ಫೈನಾನ್ಸಿಯರ್ ಅಣ್ಣ ಕೊಡಬೇಕಾದ ಸಾಲಕ್ಕೆ ಬದಲಾಗಿ ಯುವತಿಯನ್ನು 2 ವರ್ಷಗಳಿಂದ ದೈಹಿಕವಾಗಿ ಬಳಸಿಕೊಂಡಿದ್ದಾನೆ. ಹಣ ಕೊಡಲು ಆಗದ ಕಾರಣ ಯುವತಿ ಫೈನಾನ್ಸಿಯರ್ ಹೇಳಿದಂತೆ ಕೇಳಿದ್ದಾಳೆ. ಆದರೆ ಫೈನಾನ್ಸಿಯರ್ ಕಿರುಕುಳ ಹೆಚ್ಚಾದ ಹಿನ್ನಲೆಯಲ್ಲಿ ನೊಂದ ಯುವತಿ ಹುಳಿಮಾವು ಠಾಣೆಗೆ ದೂರು ನೀಡಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments