Webdunia - Bharat's app for daily news and videos

Install App

ಮತ್ತಿನಲ್ಲಿದ್ದವನ ಕ್ವಾಟ್ಲೆಗೆ ಅಗ್ನಿಶಾಮಕ ದಳ, ಪೊಲೀಸರು ಹೈರಾಣ

Webdunia
ಶನಿವಾರ, 7 ಜನವರಿ 2023 (15:33 IST)
ಮತ್ತಿನಲ್ಲಿದ್ದವನ ಕ್ವಾಟ್ಲೆಯಿಂದ ಅಗ್ನಿಶಾಮಕ ದಳ ಮತ್ತು ಪೊಲೀಸರು ಹೈರಾಣಾಗಿ ಹೋಗಿದ್ರು.ಇನ್ನು ಈ ಘಟನೆ ಯಶವಂತಪುರದ ಎಂಇಐ ಸಿಗ್ನಲ್ ಬಳಿ ನಡೆದಿದೆ.ಗಾಂಜಾ ಮತ್ತಿನಲ್ಲಿ ಚರಂಡಿಯಿಂದ ಎದ್ದು ಇನ್ನೂ ಮೂವತ್ತು ಜನ ಒಳಗಿದ್ದಾರೆ ಎಂದು ಶಾಕ್ ಕೊಟ್ಟಿದ್ದ.ಗಾಬರಿಗೊಂಡ ಸ್ಥಳಿಯರಿಂದ ಪೊಲೀಸರಿಗೆ ಮಾಹಿತಿ ರವಾನೆಯಾಗಿದೆ.ಅಗ್ನಿಶಾಮಕ ದಳದೊಂದಿಗೆ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ.ಶ್ರೀರಾಂಪುರದಿಂದ ಚರಂಡಿಯೊಳಗೆ ಬಂದಿದ್ದೀನಿ ಇನ್ನೂ 30 ಜನ ಒಳಗಿದ್ದಾರೆ ಎಂದು ಆಸಾಮಿ ಹೇಳಿದ.ಮತ್ತಿನಲ್ಲಿದವನನ್ನ ಆರ್.ಎಂ.ಸಿ ಯಾರ್ಡ್ ಠಾಣಾ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments