Webdunia - Bharat's app for daily news and videos

Install App

ಪರಪ್ಪನ ಅಗ್ರಹಾರದಲ್ಲಿ ಮೊದಲ ದಿನ ಕಳೆದ ರವಿ ಬೆಳಗೆರೆ

Webdunia
ಮಂಗಳವಾರ, 12 ಡಿಸೆಂಬರ್ 2017 (07:57 IST)
ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ 14 ದಿನ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಹಾಯ್ ಬೆಂಗಳೂರು ಸಂಸ್ಥಾಪಕ ರವಿ ಬೆಳಗೆರೆ ಅವರು ಪರಪ್ಪನ ಅಗ್ರಹಾರದಲ್ಲಿ ಮೊದಲ ದಿನ ಕಳೆದಿದ್ದಾರೆ.

ರವಿ ಬೆಳಗೆರೆ ಅವರು ಜೈಲು ಸಿಬ್ಬಂದಿಯನ್ನು ನೀವು ಯಾರು? ನಾನೇಕೆ ಇಲ್ಲಿದ್ದೇನೆ ಅಂತಾ ಪ್ರಶ್ನಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು, ರವಿ ಬೆಳಗೆರೆ ಅವರಿಗೆ ಮೂರನೇ ಬ್ಯಾರಕ್ ನ ಒಂದನೇ ಕೊಠಡಿಯನ್ನು ನೀಡಲಾಗಿದ್ದು 12785 ಕೈದಿ ನಂಬರ್ ಕೊಡಲಾಗಿದೆ.

ರವಿ ಬೆಳಗೆರೆ ಬಿಪಿ, ಶುಗರ್‍ನಿಂದ ಬಳಲುತ್ತಿದ್ದರಿಂದ ಪರಪ್ಪನ ಅಗ್ರಹಾರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮನೆಯಿಂದಲೇ ತಂದಿದ್ದ ರಾಗಿ ಮುದ್ದೆ, ತರಕಾರಿ ಸಾಂಬಾರ್ ರವಿ ಬೆಳಗೆರೆಯವರಿಗೆ ನೀಡಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments