Webdunia - Bharat's app for daily news and videos

Install App

ಈ ಜಿಲ್ಲೆಗೆ ಮೊದಲ ಸ್ಥಾನ - ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆ

Webdunia
ಮಂಗಳವಾರ, 7 ಜನವರಿ 2020 (15:59 IST)
ಕೇಂದ್ರ ಪುರಸ್ಕೃತ ಯೋಜನೆಗಳಾದ ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯಲ್ಲಿ ರಾಜ್ಯದ ಈ ಜಿಲ್ಲೆ ಅಗ್ರಸ್ಥಾನದಲ್ಲಿದೆ.

ಧಾರವಾಡ ಜಿಲ್ಲೆ ರಾಜ್ಯದಲ್ಲಿ ಅಗ್ರಸ್ಥಾನದಲ್ಲಿದೆ. ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಡಿ ಜಿಲ್ಲೆಗೆ 149 ಕೋಟಿ ರೂ.ದೊರೆತಿದೆ. ಜಿಲ್ಲಾಧಿಕಾರಿ ಮತ್ತು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮುತುವರ್ಜಿಯಿಂದ ಜಿಲ್ಲೆಯ ಪ್ರಗತಿ ಸಂತಸಕರ ರೀತಿಯಲ್ಲಿ ಸಾಗಿದೆ.

ಹೀಗಂತ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಇಲಾಖೆ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯಡಿ ಶೇ.80 ರಷ್ಟು ರೈತರ  ನೋಂದಣಿ ಮಾಡಲಾಗಿದೆ. ಬೆಳೆವಿಮೆ, ಬೆಳೆ ಪರಿಹಾರದ ಹಣ ದೊಡ್ಡ ಪ್ರಮಾಣದಲ್ಲಿ ರೈತರ ಖಾತೆಗಳಿಗೆ ಜಮೆಯಾಗಿದೆ. ಆರೋಗ್ಯ ಯೋಜನೆಗಳಡಿ ಉತ್ತಮ ಪ್ರಗತಿ ಸಾಧಿಸಲಾಗಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments