ಅಭಿವೃದ್ಧಿಯೆಡೆಗೆ ಮೊದಲ ಹೆಜ್ಜೆಯಿದು, ಬೆಂಬಲ ಕೇಳಿದ ಕೈ ಅಭ್ಯರ್ಥಿ ಸೌಮ್ಯ ರೆಡ್ಡಿ

Sampriya
ಮಂಗಳವಾರ, 2 ಏಪ್ರಿಲ್ 2024 (18:03 IST)
Photo Courtesy X
ಬೆಂಗಳೂರು: ಸೋಮವಾರ ಅಬ್ಬರದ ಮೆರವಣಿಗೆ ನಂತರ ನಾಮಪತ್ರ ಸಲ್ಲಿಕೆ ಮಾಡಿದ್ದ ಬೆಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಇದು ಅಭಿವೃದ್ಧಿಯೆಡೆಗೆ ಮೊದಲ ಹೆಜ್ಜೆಯಿದು, ಬೆಂಬಲವಿರಲಿ ಎಂದು ಕೇಳಿಕೊಂಡಿದ್ದಾರೆ.

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಾಗರದಂತೆ ಸೇರಿದ್ದ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳ ಜಯಘೋಷದ ನಡುವೆ ಹೆಜ್ಜೆ ಹಾಕುತ್ತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದೆ.

ಬದಲಾವಣೆಯ ಪಯಣಕ್ಕೆ ಹಿರಿಯರು, ಕಿರಿಯರೆನ್ನದೆ ಅಪಾರ ಸಂಖ್ಯೆಯಲ್ಲಿ ಆಗಮಿಸಿ, ಬೆಂಬಲಿಸಿದವರೆಲ್ಲರಿಗೂ ನಾನು ಆಭಾರಿ.

ಅಭಿವೃದ್ಧಿಯೆಡೆಗೆ ಮೊದಲ ಹೆಜ್ಜೆಯಿದು, ಈ ಸುದೀರ್ಘ ಪಯಣದಲ್ಲಿ ನಿಮ್ಮ ಬೆಂಬಲ ಸದಾ ನನ್ನೊಂದಿಗಿರಲಿ.

ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್, ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ, ಶ್ರೀ ಎಂ. ಕೃಷ್ಣಪ್ಪ, ಶ್ರೀ ಆರ್.ವಿ. ದೇವರಾಜ್, ಶ್ರೀ ಪ್ರಿಯಾಕೃಷ್ಣ, ಶ್ರೀ ಯು.ಬಿ. ವೆಂಕಟೇಶ್, ಶ್ರೀ ಉಮಾಪತಿ ಗೌಡ, ಶ್ರೀ ರಘುನಾಥ್‌ ನಾಯ್ಡು, ಶ್ರೀ ಆರ್. ವಿ ಯುವರಾಜ್  ಹಾಗೂ ಇನ್ನಿತರ ಮುಖಂಡರು, ಕಾರ್ಯಕರ್ತರ ಉಪಸ್ಥಿತಿ ನನ್ನ ವಿಶ್ವಾಸವನ್ನು ನೂರ್ಮಡಿಗೊಳಿಸಿತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments