Webdunia - Bharat's app for daily news and videos

Install App

ಮೀನುಗಾರ ನಾಪತ್ತೆ..!

Webdunia
ಮಂಗಳವಾರ, 30 ಆಗಸ್ಟ್ 2022 (18:28 IST)
ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿ ಓರ್ವ ನಾಪತ್ತೆಯಾಗಿದ್ದು, ಇಬ್ಬರು ರಕ್ಷಣೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಜಾಲಿ ಸಮುದ್ರದಲ್ಲಿ ನಡೆದಿದೆ. ಘಟನೆಯಲ್ಲಿ ಜಾಲಿ ಗ್ರಾಮದ ನಾಗರಾಜ ಮೊಗೇರ ನಾಪತ್ತೆಯಾಗಿದ್ದು, ಪುರುಷೋತ್ತಮ ಹಾಗೂ ವಿಕ್ಟರ್ ರಾಜ ಎಂಬುವ ಇಬ್ಬರ ರಕ್ಷಣೆ ಮಾಡಲಾಗಿದೆ. ಈ ಮೂವರು ಸೇರಿಕೊಂಡು ಜಾಲಿ ಬಳಿ ಅರಬ್ಬೀ ಸಮುದ್ರದಲ್ಲಿ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಸಮುದ್ರದ ಅಲೆ ದೋಣಿಗೆ ಅಪ್ಪಳಿಸಿ ದೋಣಿ ಪಲ್ಟಿಯಾಗಿ ಅದರಲ್ಲಿ ಮೂವರು ಸಮುದ್ರಲ್ಲಿ ಮುಳುಗಡೆಯಾಗಿದ್ದರು. ಈ ಮೂವರ ಪೈಕಿ ಇಬ್ಬರು ದಡ ಸೇರಿಕೊಂಡಿದ್ದು, ಓರ್ವ ನದಿಯಲ್ಲಿ ನಾಪತ್ತೆಯಾಗಿದ್ದಾನೆ‌ ರಕ್ಷಣೆಗೆ ಒಳಗಾಗಿದ್ದವರು ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ.ಇನ್ನೂ ನಾಪತ್ತೆಯಾಗಿರುವವನ ರಕ್ಷಣೆಗಾಗಿ ಕಾರ್ಯಚೆಣೆ ನಡೆಸಲಾಗುತ್ತಿದೆ. ಈ ಬಗ್ಗೆ ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments