Select Your Language

Notifications

webdunia
webdunia
webdunia
webdunia

ಇಂದು ಕಾರವಾರ ಬಂದ್ ಗೆ ಕರೆ ನೀಡಿದ ಮೀನುಗಾರರು

ಇಂದು ಕಾರವಾರ  ಬಂದ್ ಗೆ ಕರೆ ನೀಡಿದ ಮೀನುಗಾರರು
ಕಾರವಾರ , ಗುರುವಾರ, 16 ಜನವರಿ 2020 (10:28 IST)
ಕಾರವಾರ : ಕಡಲತೀರ ಉಳಿಸಿ ಎಂದು ಮೀನುಗಾರರು ಇಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ ಬಂದ್ ಗೆ ಕರೆ ನೀಡಿದ್ದಾರೆ.


ಕಾರವಾರದ ವಾಣಿಜ್ಯ ಬಂದರು ವಿಸ್ತರಣೆಯ ಹಿನ್ನಲೆ ಕಡಲತೀರದ ಮಧ್ಯೆಯೇ ಕಲ್ಲು ಹಾಕಿ ಕಾಮಗಾರಿ ಆರಂಭ ಮಾಡಿದ ಬಂದರು ಇಲಾಖೆಯ ‍ಧೋರಣೆಯನ್ನು ಖಂಡಿಸಿ ಇಂದು ಮೀನುಗಾರರು ಹೋರಾಟಕ್ಕೆ ಮುಂದಾಗಿದ್ದಾರೆ. ಹೀಗಾಗಿ ಇಂದು ಕಾರವಾರ ನಗರ ಬಂದ್ ಗೆ ಕರೆ ನೀಡಿದ್ದಾರೆ.

 

ಈ ಬಂದ್ ಗೆ ವಿವಿಧ ಸಂಘಟನೆಗಳು, ಜನಪ್ರತಿನಿಧಿಗಳು, ಕನ್ನಡಪರ ಸಂಘಟನೆಗಳು  ಬೆಂಬಲ ನೀಡಿದ್ದು, ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ನಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಮಠಾಧೀಶರಾಗಿ ಸಿಎಂಗೆ ಮನವಿ ಮಾಡೋದು ನಮ್ಮ ಕರ್ತವ್ಯ- ಬಸವ ಜಯಮೃತ್ಯುಂಜಯಶ್ರೀ ಸ್ಪಷ್ಟನೆ