Webdunia - Bharat's app for daily news and videos

Install App

ಭಾರೀ ಗಾಳಿ ಮಳೆಗೆ ಮುರಿದು ಬಿತ್ತು ವಿಷ್ಣಮೂರ್ತಿ ದೇವಸ್ಥಾನದ ಧ್ವಜಸ್ತಂಭ

Sampriya
ಮಂಗಳವಾರ, 15 ಏಪ್ರಿಲ್ 2025 (18:31 IST)
Photo Credit X
ಉಡುಪಿ: ಇಲ್ಲಿ ಬೀಸಿದ ಭಾರೀ ಗಾಳಿ ಮಳೆಗೆ ಪುತ್ತಿಗೆ ವಿಷ್ಣುಮೂರ್ತಿ ದೇವಸ್ಥಾನದ ಧ್ವಜಸ್ತಂಭ ಮುರಿದು ಬಿದ್ದ ಘಟನೆ ನಡೆದಿದೆ.

ಹಿರಿಯಡ್ಕ ಸಮೀಪದ ಪುತ್ತಿಗೆ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ವೇಳೆ ಈ ಅವಘಡ ಸಂಭವಿಸಿದೆ. ರಥೋತ್ಸವಕ್ಕೂ ಎಲ್ಲ ಏರ್ಪಡು ಮಾಡಿದ್ದ ವೇಳೆ ದಿಢೀರನೇ ಏಕಾಏಕಿ ಸುಂಟರಗಾಳಿ ಬೀಸಿದೆ. ವಿಪರೀತ ಗಾಳಿಗೆ ದೇವಸ್ಥಾನದ ಮುಂಭಾಗದ ಧ್ವಜಸ್ತಂಭ ತುಂಡಾಗಿ ಬಿದ್ದಿದೆ.

ರಥ ಕೂಡ ಗಾಳಿಗೆ ವಾಲಿದ್ದು, ಈ ಸಂದರ್ಭ ಪ್ರಧಾನ ಅರ್ಚಕರು ದೇವರ ಉತ್ಸವ ಮೂರ್ತಿಯನ್ನು ರಥದೊಳಗೇ ಹಿಡಿದು ಕುಳಿತಿದ್ದರು. ಸುಮಾರು ನೂರು ವರ್ಷದ ಹಿಂದೆ ದೇಗುಲದ ಧ್ವಜಸ್ತಂಭವನ್ನು ರಚನೆ ಮಾಡಲಾಗಿದ್ದು, ಹೊಸ ಕಂಬ ರಚನೆ ಮಾಡುವ ಬಗ್ಗೆ ದೇಗುಲದಲ್ಲಿ ಮಾತುಕತೆ ನಡೆಯುತ್ತಿತ್ತು.

ವಾರ್ಷಿಕ ಉತ್ಸವ ನಡೆಯುತ್ತಿರುವ ಕಾರಣ, ತಾತ್ಕಾಲಿಕವಾಗಿ ಅಡಿಕೆ ಮರವನ್ನು ಧ್ವಜಸ್ತಂಭದ ಜಾಗದಲ್ಲಿ ನೆಟ್ಟು ಉತ್ಸವವನ್ನು ನಡೆಸಲಾಯ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments