Webdunia - Bharat's app for daily news and videos

Install App

ಬಿಜೆಪಿಯ ಜಿಲ್ಲಾ ಉಸ್ತುವಾರಿ ಸಚಿವರ ಸಂಭವನೀಯ ಪಟ್ಟಿ ಹೀಗಿದೆ

Webdunia
ಗುರುವಾರ, 29 ಆಗಸ್ಟ್ 2019 (12:35 IST)
ಬೆಂಗಳೂರು : ಸಚಿವರಿಗೆ ಖಾತೆ ಹಂಚಿಕೆಯ ಬಳಿಕ ಇದೀಗ ಜಿಲ್ಲಾ ಉಸ್ತುವಾರಿಯಾಗಲು ಬಿಜೆಪಿ ಪಾಳಯದಲ್ಲಿ ಭಾರೀ ಪೈಪೋಟಿ ನಡೆಯುತ್ತಿದೆ ಎನ್ನಲಾಗಿದೆ.




ಈಗಾಗಲೇ ಬಿಜೆಪಿ ಸಂಭವನೀಯ ಪಟ್ಟಿ ಸಿದ್ದಪಡಿಸಿದ್ದು, ಆದರೆ ನಮ್ಮ ಜಿಲ್ಲೆಗಳ ಉಸ್ತುವಾರಿಯನ್ನಾದರೂ ನೀಡಿ ಎಂದು ಸಚಿವರು ಸಿಎಂ ಯಡಿಯೂರಪ್ಪ ಮುಂದೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.


ಬಿಜೆಪಿ ಸಿದ್ದಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವರ ಸಂಭವನೀಯ ಪಟ್ಟಿ ಹೀಗಿದೆ:

ಆರ್ ಅಶೋಕ್ - ಮಂಡ್ಯ, ರಾಮನಗರ

ವಿ.ಸೋಮಣ್ಣ - ಮೈಸೂರು, ಚಾಮರಾಜನಗರ

ಡಾ.ಅಶ್ವಥ್ ನಾರಾಯಣ - ಬೆಂಗಳೂರು, ಚಿಕ್ಕಬಳ್ಳಾಪುರ

ಸುರೇಶ್ ಕುಮಾರ್ - ಕೊಡಗು

ಸಿ.ಟಿ.ರವಿ - ಚಿಕ್ಕಮಗಳೂರು, ಹಾಸನ

ಲಕ್ಷ್ಮಣ ಸವದಿ - ಬೆಳಗಾವಿ

ಗೋವಿಂದ ಕಾರಜೊಳ - ಬಾಗಲಕೋಟೆ, ವಿಜಯಪುರ

ಜಗದೀಶ್ ಶೆಟ್ಟರ್ - ಹುಬ್ಬಳ್ಳಿ ಧಾರವಾಡ, ಉತ್ತರಕನ್ನಡ

ಕೋಟಾ ಶ್ರೀನಿವಾಸ್ ಪೂಜಾರಿ - ದಕ್ಷಿಣ ಕನ್ನಡ, ಉಡುಪಿ

ಶ್ರೀರಾಮುಲು - ಬಳ್ಳಾರಿ, ಚಿತ್ರದುರ್ಗ

ಬಸವರಾಜ ಬೊಮ್ಮಾಯಿ - ಹಾವೇರಿ, ದಾವಣಗೆರೆ

ಕೆ. ಎಸ್. ಈಶ್ವರಪ್ಪ - ಕೊಪ್ಪಳ, ಶಿವಮೊಗ್ಗ

ಪ್ರಭು ಚೌಹಾಣ್ - ಬೀದರ್

ಎಚ್. ನಾಗೇಶ್ - ಕೋಲಾರ

ಜೆ .ಸಿ ಮಾಧುಸ್ವಾಮಿ - ತುಮಕೂರು, ಕಲಬುರ್ಗಿ

ಸಿ. ಸಿ. ಪಾಟೀಲ್ - ಗದಗ, ರಾಯಚೂರು

ಶಶಿಕಲಾ ಜೊಲ್ಲೆ - ಯಾದಗಿರಿ



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments