Select Your Language

Notifications

webdunia
webdunia
webdunia
webdunia

ಪಡಿತರ ಚೀಟಿದಾರಿಗೆ ಸಿಹಿ ಸುದ್ದಿ ನೀಡಿದ ಆಹಾರ ಇಲಾಖೆ

ಪಡಿತರ ಚೀಟಿದಾರಿಗೆ ಸಿಹಿ ಸುದ್ದಿ ನೀಡಿದ ಆಹಾರ ಇಲಾಖೆ
bangalore , ಭಾನುವಾರ, 13 ಆಗಸ್ಟ್ 2023 (14:40 IST)
ಪಡಿತರ  ಚೀಟಿದಾರರಿಗೆ ಹೊಸ ಸದಸ್ಯರ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.ಸದ್ಯಕ್ಕೆ ತಿದ್ದುಪಡಿ ಹಾಗೂ ಸೇರ್ಪಡೆಗೆ ಮಾತ್ರ ಅವಕಾಶ ನೀಡಲಾಗಿದೆ.ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ .ಮುಂದಿನ ಆದೇಶದವರೆಗೆ ಯಾವುದೇ ಹೊಸ ಪಡಿತರ ಚೀಟಿಯನ್ನು ಮಂಜೂರು ಮಾಡದಂತೆ ಆದೇಶ ನೀಡಲಾಗಿದೆ.ಯಾವುದೇ ಹೊಸ ಪಡಿತರ ಚೀಟಿಗಳನ್ನು ಮಂಜೂರು ಮಾಡದಂತೆ ಆಹಾರ ಇಲಾಖೆಯಿಂದ ಆದೇಶ ನೀಡಲಾಗಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿಯಿಂದ ಸ್ವತಂತ್ರ್ಯ ದಿನಾಚರಣೆಗೆ ಸಿದ್ಧತೆ-ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್