Webdunia - Bharat's app for daily news and videos

Install App

ಅರಣ್ಯ ಇಲಾಖೆ ರೆಸಾರ್ಟ್‌ಗೆ ಬೀಗ

Webdunia
ಮಂಗಳವಾರ, 4 ಜುಲೈ 2023 (15:38 IST)
ಅರಣ್ಯ ಭೂಮಿ ಒತ್ತುವರಿ ಮಾಡಿ ರೆಸಾರ್ಟ್ ನಿರ್ಮಾಣ ಮಾಡಿದ್ದ ಹಿನ್ನೆಲೆ, ಅರಣ್ಯ ಇಲಾಖೆ ರೆಸಾರ್ಟ್‌ಗೆ ಬೀಗ ಹಾಕಿದ್ದಾರೆ. ಹಾಸನ ಅರಣ್ಯ ಇಲಾಖೆಯಿಂದ ಸಕಲೇಶಪುರ ತಾಲ್ಲೂಕಿನ ಯಸಳೂರು ವಲಯದ ಮಂಕನಹಳ್ಳಿ ವ್ಯಾಪ್ತಿಯಲ್ಲಿ ಡೀಮ್ಡ್ ಫಾರೆಸ್ಟ್ ಒತ್ತುವರಿ ತೆರವು ಕಾರ್ಯ ನಡೆದಿತ್ತು. ಪಾಂಡು, ಶರಣಪ್ಪ ಪಾಟೀಲ್, ಪುಟ್ಟರಾಜ್ ಎಂಬುವವರು ಒತ್ತುವರಿ ಮಾಡಿದ್ದರು. 3 ಎಕರೆ 17 ಗುಂಟೆ ಡೀಮ್ಡ್ ಫಾರೆಸ್ಟ್ ಒತ್ತುವರಿ ಮಾಡಿ ವ್ಯಕ್ತಿಗಳು ರೆಸಾರ್ಟ್ ನಿರ್ಮಿಸಿದ್ರು. ವಲಯ ಅರಣ್ಯ ಇಲಾಖೆ ಅಧಿಕಾರಿಗಳು ತೆರವಿಗೆ ಈ ಹಿಂದೆ ಆದೇಶಿಸಿದ್ರು. ಒತ್ತುವರಿದಾರರು ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ರು. ಅರಣ್ಯ ಸಂರಕ್ಷಣಾಧಿಕಾರಿ ಮೇಲ್ಮನವಿ ಪ್ರಾಧಿಕಾರದ ಮೊರೆ ಹೋಗಿದ್ದರು. ಮೇಲ್ಮನವಿ ಪ್ರಾಧಿಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ಒತ್ತುವರಿ ಡೀಮ್ಡ್ ಫಾರೆಸ್ಟ್ ತೆರವಿಗೆ ಆದೇಶಿಸಲಾಗಿದೆ. ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಅತಿಕ್ರಮ ಪ್ರವೇಶ, ಮೂಲರೂಪ ಹಾನಿಗೊಳಿಸಿದ್ದಾರೆಂದು ಉಲ್ಲೇಖ ಮಾಡಲಾಗಿದೆ. DFO ರಮೇಶ್, ACF ಗಳಾದ ಪ್ರಭು, ಸುರೇಶ್, ಮತ್ತು ಅಧಿಕಾರಿಗಳು ಡೀಮ್ಡ್ ಫಾರೆಸ್ಟ್ ಒತ್ತುವರಿಯನ್ನು ತೆರವುಗೊಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments