Webdunia - Bharat's app for daily news and videos

Install App

ಅರಣ್ಯ ಇಲಾಖೆ ರೆಸಾರ್ಟ್‌ಗೆ ಬೀಗ

Webdunia
ಮಂಗಳವಾರ, 4 ಜುಲೈ 2023 (15:38 IST)
ಅರಣ್ಯ ಭೂಮಿ ಒತ್ತುವರಿ ಮಾಡಿ ರೆಸಾರ್ಟ್ ನಿರ್ಮಾಣ ಮಾಡಿದ್ದ ಹಿನ್ನೆಲೆ, ಅರಣ್ಯ ಇಲಾಖೆ ರೆಸಾರ್ಟ್‌ಗೆ ಬೀಗ ಹಾಕಿದ್ದಾರೆ. ಹಾಸನ ಅರಣ್ಯ ಇಲಾಖೆಯಿಂದ ಸಕಲೇಶಪುರ ತಾಲ್ಲೂಕಿನ ಯಸಳೂರು ವಲಯದ ಮಂಕನಹಳ್ಳಿ ವ್ಯಾಪ್ತಿಯಲ್ಲಿ ಡೀಮ್ಡ್ ಫಾರೆಸ್ಟ್ ಒತ್ತುವರಿ ತೆರವು ಕಾರ್ಯ ನಡೆದಿತ್ತು. ಪಾಂಡು, ಶರಣಪ್ಪ ಪಾಟೀಲ್, ಪುಟ್ಟರಾಜ್ ಎಂಬುವವರು ಒತ್ತುವರಿ ಮಾಡಿದ್ದರು. 3 ಎಕರೆ 17 ಗುಂಟೆ ಡೀಮ್ಡ್ ಫಾರೆಸ್ಟ್ ಒತ್ತುವರಿ ಮಾಡಿ ವ್ಯಕ್ತಿಗಳು ರೆಸಾರ್ಟ್ ನಿರ್ಮಿಸಿದ್ರು. ವಲಯ ಅರಣ್ಯ ಇಲಾಖೆ ಅಧಿಕಾರಿಗಳು ತೆರವಿಗೆ ಈ ಹಿಂದೆ ಆದೇಶಿಸಿದ್ರು. ಒತ್ತುವರಿದಾರರು ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ರು. ಅರಣ್ಯ ಸಂರಕ್ಷಣಾಧಿಕಾರಿ ಮೇಲ್ಮನವಿ ಪ್ರಾಧಿಕಾರದ ಮೊರೆ ಹೋಗಿದ್ದರು. ಮೇಲ್ಮನವಿ ಪ್ರಾಧಿಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ಒತ್ತುವರಿ ಡೀಮ್ಡ್ ಫಾರೆಸ್ಟ್ ತೆರವಿಗೆ ಆದೇಶಿಸಲಾಗಿದೆ. ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಅತಿಕ್ರಮ ಪ್ರವೇಶ, ಮೂಲರೂಪ ಹಾನಿಗೊಳಿಸಿದ್ದಾರೆಂದು ಉಲ್ಲೇಖ ಮಾಡಲಾಗಿದೆ. DFO ರಮೇಶ್, ACF ಗಳಾದ ಪ್ರಭು, ಸುರೇಶ್, ಮತ್ತು ಅಧಿಕಾರಿಗಳು ಡೀಮ್ಡ್ ಫಾರೆಸ್ಟ್ ಒತ್ತುವರಿಯನ್ನು ತೆರವುಗೊಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments