Webdunia - Bharat's app for daily news and videos

Install App

ಬೈಎಲೆಕ್ಷನ್ ಪ್ರಚಾರ ಮರೆತು ಕೈ ಶಾಸಕರು ಮಹಾರಾಷ್ಟ್ರಕ್ಕೆ ದೌಡು

Webdunia
ಶನಿವಾರ, 4 ಮೇ 2019 (17:35 IST)
ಬೈ ಎಲೆಕ್ಷನ್ ಬಿರುಸಿನ ಪ್ರಚಾರ ಮರೆತು ಕಾಂಗ್ರೆಸ್ ಶಾಸಕರು ಏಕಾಏಕಿಯಾಗಿ ಮಹಾರಾಷ್ಟ್ರಕ್ಕೆ ತೆರಳಿರುವುದು ಹಲವು ಸಂಶಯಗಳಿಗೆ ಕಾರಣವಾಗುತ್ತಿದೆ.

ಕೃಷ್ಣಾ ನದಿಗೆ ನೀರು ಹರಿಸಲು ಕಾಂಗ್ರೆಸ್ ಶಾಸಕರಾದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್, ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಮಹಾರಾಷ್ಟ್ರಕ್ಕೆ ದೌಡಾಯಿಸಿದ್ದಾರೆ.

ಮಹಾರಾಷ್ಟ್ರ ನೀರಾವರಿ ಸಚೀವ ಗಿರೀಶ್ ಮಹಾಜನ್ ಅವರನ್ನು ಭೇಟಿಯಾಗಿದ್ದಾರೆ ಕಾಂಗ್ರೆಸ್ ಶಾಸಕರು. ಕಳೆದ ಎರಡು ತಿಂಗಳಿಂದ ಬತ್ತಿದ ಕೃಷ್ಣಾ ನದಿಗೆ ನೀರು ಹರಿಸಲು ಒತ್ತಾಯಿಸಿ ಮಹರಾಷ್ಟ್ರ ನೀರಾವರಿ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ ಶಾಸಕರು.

ಕೃಷ್ಣಾ ನದಿಯಲ್ಲಿ ನೀರಿಲ್ಲದೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ರಾಯಭಾಗ, ಅಥಣಿ, ಕಾಗವಾಡ ಹಾಗೂ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸೇರಿದಂತೆ ಹಲವೆಡೆ ಸಾರ್ವಜನಿಕ ಪರದಾಟ ಹೇಳತೀರದಾಗಿದೆ.

ಅಥಣಿ ತಾಲೂಕಿನ ದರೂರ ಗ್ರಾಮದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೆ ದಿಢೀರ್ ಬೆಳವಣಿಗೆ
ನಡೆದಿದ್ದು, ಕೈ ಶಾಸಕರು ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments